ಮೊದಲ ದಿನವೇ ಸಿಎಂ ಗದ್ದುಗೆಯ ಖದರ್ ತೋರಿಸಿದ ರೇಖಾ ಗುಪ್ತಾ

Sampriya
ಗುರುವಾರ, 20 ಫೆಬ್ರವರಿ 2025 (17:03 IST)
Photo Courtesy X
ದೆಹಲಿಯ ಹೊಸ ಮುಖ್ಯಮಂತ್ರಿ ಮತ್ತು ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು  ದಿನವಿಡಿ ಬಿಡುವಿಲ್ಲದೆ ಕಾರ್ಯಪ್ರವೃತರಾಗಿದ್ದರು.

ಇಂದು ಮಧ್ಯಾಹ್ನ ತನ್ನ ಆರು ನಾಯಕರ ಸಚಿವ ಸಂಪುಟದೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಅವರು ದೆಹಲಿ ಸಚಿವಾಲಯದ ತಮ್ಮ ಕಚೇರಿಗೆ ತೆರಳಿ ಅಧಿಕಾರಿಗಳು ಮತ್ತು ಮುಖಂಡರನ್ನು ಭೇಟಿಯಾದರು.

ಸಭೆ ಹಾಗೂ ಶುಭಾಶಯಗಳ ನಂತರ ಮುಖ್ಯಮಂತ್ರಿಗಳು ಮಾಡಿದ ಮೊದಲ ಕೆಲಸವೆಂದರೆ ಸಂಪುಟ ಸಭೆ ಕರೆದರು.

ನಾವು ಇಂದು ಕ್ಯಾಬಿನೆಟ್ ಸಭೆಯನ್ನು ಹೊಂದಿದ್ದೇವೆ. ವಿಕ್ಷಿತ ದೆಹಲಿ (ಅಭಿವೃದ್ಧಿ ಹೊಂದಿದ ದೆಹಲಿ)
ಧ್ಯೇಯಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತೇವೆ ಮತ್ತು ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು. 5 ಗಂಟೆಗೆ ಯಮುನಾ ಆರತಿ ಪ್ರಾರ್ಥನೆ  ಬಳಿಕ ಸಂಜೆ 7 ಗಂಟೆಗೆ ಕ್ಯಾಬಿನೆಟ್ ಸಭೆ ನಡೆಯಲಿದೆ" ಎಂದರು.

ಪರ್ವೇಶ್ ಸಿಂಗ್ ವರ್ಮಾ, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರರಾಜ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಸೇರಿದ್ದಾರೆ. ಅವರಿಗೆ ಇನ್ನೂ ಖಾತೆಗಳನ್ನು ನಿಯೋಜಿಸಲಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಭಾಗ್ಯವತಿ ಅಗ್ಗಿಮಠ ಸಾವು ಪ್ರಕರಣ: ಕಾಂಗ್ರೆಸ್‌ನ ಆರನೇ ಗ್ಯಾರಂಟಿ ಆತ್ಮಹತ್ಯೆ ಭಾಗ್ಯ

ಬಿಜೆಪಿ ಸರ್ಕಾರದಲ್ಲಿ ದಲಿತರು ಸುರಕ್ಷಿತವಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

ಕೇರಳ ಶಾಲೆಯಲ್ಲಿ ಹಿಜಾಬ್ ಗದ್ದಲ: ನಿಲುವು ಬದಲಾಯಿಸಿದ ವಿದ್ಯಾರ್ಥಿನಿಯ ಪೋಷಕರು

ಹಮಾಸ್‌ನಲ್ಲಿ ಒತ್ತೆಯಾಳಾಗಿದ್ದ ನೇಪಾಳ ವಿದ್ಯಾರ್ಥಿ ಬಿಪಿನ್ ಸಾವು

ಮುಂದಿನ ಸುದ್ದಿ
Show comments