Webdunia - Bharat's app for daily news and videos

Install App

ಕರ್ಫ್ಯೂ ವೇಳೆ ಆಹಾರ ಕೊಡದಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನ ಹತ್ಯೆ

Webdunia
ಭಾನುವಾರ, 2 ಜನವರಿ 2022 (10:13 IST)
ನೋಯ್ಡಾ: ಕೊರೋನಾ ನಿಯಂತ್ರಿಸಲು ನೈಟ್ ಕರ್ಫ್ಯೂ ವಿಧಿಸಿದ ಸಮಯದಲ್ಲಿ ರೆಸ್ಟೋರೆಂಟ್ ನಲ್ಲಿ ಊಟ ಸಿಗದ ಹತಾಶೆಯಲ್ಲಿ ಗ್ರಾಹಕರಿಬ್ಬರು ಮಾಲಿಕನನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಇಬ್ಬರು ಗ್ರಾಹಕರು ಈ ರೆಸ್ಟೋರೆಂಟ್ ಗೆ ಹೆಚ್ಚಾಗಿ ಬರುತ್ತಿದ್ದರು ಎನ್ನಲಾಗಿದೆ. ಅದೇ ರೀತಿ ಶುಕ್ರವಾರ ರಾತ್ರಿ 1.30 ರ ವೇಳೆಗೆ ರೆಸ್ಟೋರೆಂಟ್ ಗೆ ಬಂದಿದ್ದು ಊಟ ಕೇಳಿದ್ದಾರೆ.

ಆದರೆ ನೈಟ್ ಕರ್ಫ್ಯೂ ಕಾರಣ ನೀಡಿ ಮಾಲಿಕ ಅವರನ್ನು ಕಳುಹಿಸಲು ನೋಡಿದ್ದಾನೆ. ಇದರಿಂದ ಆಕ್ರೋಶಗೊಂಡ ಇಬ್ಬರು ಆತನ ಮೇಲೆ ಗುಂಡು ಹಾಕಿದ್ದಾರೆ. ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments