Webdunia - Bharat's app for daily news and videos

Install App

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿದೆ ದರೋಡೆ ಕೇಸ್

Webdunia
ಸೋಮವಾರ, 3 ಜುಲೈ 2023 (13:34 IST)
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ವಿಚಾರ ತೀವ್ರ ಚರ್ಚೆಯಾಗುತ್ತಿರುವ ಹೊತ್ತಲ್ಲೇ ಸರಣಿ ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ಇಂಡಿಯಾ ಗೇಟ್ ಕೂಗಳತೆ ದೂರದಲ್ಲಿರುವ ಪ್ರಗತಿ ಮೈದಾನ ಟನಲ್ ನಲ್ಲಿ ನಡೆದ ದರೋಡೆ ಬಳಿಕ ಹಲವು ಲೂಟಿ ಪ್ರಕರಣಗಳು ವರದಿಯಾಗುತ್ತಿವೆ.
 
ಮಂಗಳವಾರ ಸಂಜೆ ಉದ್ಯಮಿಯೊಬ್ಬರಿಂದ ಸುಮಾರು 4 ಲಕ್ಷ ರೂ. ಲೂಟಿ ಮಾಡಿರುವ ಘಟನೆ ಕಾಶ್ಮೀರ್ ಗೇಟ್ ಪ್ರದೇಶದಲ್ಲಿ ನಡೆದಿದೆ. ಈ ನಡುವೆ ಲಾಹೋರಿ ಗೇಟ್ ಪ್ರದೇಶದ ಟೆಲಿಯಾನ್ ಮಾರುಕಟ್ಟೆಯಲ್ಲಿ ಮೂವರು ವ್ಯಕ್ತಿಗಳು 5 ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ.

ಇದಕ್ಕೂ ಮೊದಲು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊರಗಡೆ ಕಸ್ಟಮ್ ಅಧಿಕಾರಿಗಳಂತೆ ನಟಿಸಿ ಇಬ್ಬರು ವ್ಯಕ್ತಿಗಳು ಸೌದಿ ಅರೇಬಿಯಾದಿಂದ ವಾಪಸ್ಸಾದ ಪ್ರಯಾಣಿಕನಿಂದ 4 ಲಕ್ಷ ಮೌಲ್ಯದ ವಿದೇಶಿ ನೋಟುಗಳನ್ನ ಪಡೆದು ವಂಚಿಸಿದ್ದರು. 

ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಹೆಸರಿನಲ್ಲಿ ಬೆದರಿಕೆ ಹಾಕಿ ಉದ್ಯಮಿಯಿಂದ 5 ಕೋಟಿ ಪಡೆದು ವಂಚಿಸಲಾಗಿದೆ. ಎಲ್ಲ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು ಸದ್ಯ ಪ್ರಗತಿ ಮೈದಾನ ಟನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments