ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: ಬಂದ್ ಆಚರಣೆ

Webdunia
ಭಾನುವಾರ, 16 ಜುಲೈ 2017 (11:30 IST)
ಶ್ರೀನಗರ:ಜಮ್ಮಾ ಮಸೀದಿಯೊಂದನ್ನು ಧ್ವಂಸ ಮಾಡಿದ್ದಾರೆ ಎಂಬ ಕಾರಣಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ ಏರ್ಪಟ್ಟಿದ್ದು, ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಟೌನ್ ನಲ್ಲಿ ಬಂದ್ ಆಚರಣೆ ನಡೆಸಲಾಗುತ್ತಿದೆ.
 
ಮಸೀದಿಯನ್ನು ಧ್ವಂಸ ಮಾಡಿದ್ದಾರೆಂದು ಸುದ್ದಿ ಹರಡುತ್ತಿದ್ದಂತೆಯೇ ದಕ್ಷಿಣ ಕಾಶ್ಮೀರದ ಹಲವೆಡೆ ಕಲ್ಲು ತೂರಾಟ ಆರಂಭವಾಗಿದೆ. ಭದ್ರತಾ ಸಿಬ್ಬಂದಿಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ಇದೀಗ ಮಸೀದಿಯ ಸಮಿತಿ ಸದಸ್ಯರು ದಕ್ಷಿಣ ಕಾಶ್ಮೀರದಲ್ಲಿ ಬಂದ್ ಗೆ ಕರೆ ನೀಡಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿದೆ.
 
ಮಾಸೀದಿ ಸಮಿತಿಯ ಮುಖ್ಯಸ್ಥ ಕ್ವಾಜಿ ಯಾಸಿರ್ ಅಹ್ಮದ್, ಮಸೀದಿ ಧ್ವಂಸಗೊಂಡ ಬಳಿಕ ಸ್ಥಳಕ್ಕೆ ಬಂದಿದ್ದ ಭದ್ರತಾ ಸಿಬ್ಬಂದಿಗಳು ಘರ್ಷಣೆ ವೇಳೆ 14 ಜನರನ್ನು ಬಂಧಿಸಿದ್ದಾರೆಂದು ಆರೋಪಿಸಿದ್ದಾರೆ. 
ಆದರೆ ಯಾಸಿರ್ ಅಹ್ಮದ್ ಅವರ ಈ ಆರೋಪವನ್ನು ಜಮ್ಮು-ಕಾಶ್ಮೀರ ಪೊಲೀಸರು ತಳ್ಳಿ ಹಾಕಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments