Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಮುಸ್ಲಿಮರ ನಮಾಜ್ ಗೆ ಪ್ರತ್ಯೇಕ ಸಮಯ ರದ್ದು: ಎಲ್ಲರೊಂದೇ ಎಂದ ಸ್ಪೀಕರ್

Webdunia
ಸೋಮವಾರ, 11 ಡಿಸೆಂಬರ್ 2023 (10:45 IST)
ನವದೆಹಲಿ: ಸಂಸತ್ತಿನಲ್ಲಿ ಮುಸ್ಲಿಂ ಸಮುದಾಯದವರ ನಮಾಜ್ ಪ್ರಾರ್ಥನೆಗಾಗಿ ಮೀಸಲಿಟ್ಟಿದ್ದ ಅರ್ಧಗಂಟೆ ಹೆಚ್ಚುವರಿ ಸಮಯಾವಕಾಶವನ್ನು ಸ್ಪೀಕರ್ ಧನ್ ಕರ್ ರದ್ದು ಮಾಡಿದ್ದಾರೆ.

ರಾಜ್ಯ ಸಭೆಯಲ್ಲಿ ಪ್ರತೀ ದಿನ 2 ಗಂಟೆಗೆ ಭೋಜನ ವಿರಾಮದ ಬಳಿಕದ ಕಲಾಪ ಆರಂಭವಾಗುತ್ತದೆ. ಶುಕ್ರವಾರ ಮಾತ್ರ ಮುಸ್ಲಿಂ ಸಮುದಾಯದ ಸಂಸದರ ಅನುಕೂಲಕ್ಕಾಗಿ ಅರ್ಧಗಂಟೆ ಹೆಚ್ಚುವರಿ ಬ್ರೇಕ್ ನೀಡಲಾಗುತ್ತಿತ್ತು.

ಈ ವಿಚಾರವನ್ನು ಡಿಎಂಕೆ ಸದಸ್ಯರೊಬ್ಬರು ಪದ್ಧತಿ ಮುರಿದು 2 ಗಂಟೆಗೆ ರಾಜ್ಯ ಸಭೆ ಕಲಾಪ ಆರಂಭ ಮಾಡಿದ್ದಕ್ಕೆ ಸ್ಪೀಕರ್ ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸ್ಪೀಕರ್ ಈ ರೀತಿ ಎಲ್ಲೂ ನಿಯಮಾವಳಿಯಿಲ್ಲ. ಆದರೆ ಇದುವರೆಗೆ ನಡೆದು ಬಂದ ಪದ್ಧತಿಯಾಗಿತ್ತಷ್ಟೇ ಎಂದಿದ್ದಾರೆ.

ಆದರೆ ಇನ್ನು ಮುಂದೆ ಈ ಪದ್ಧತಿ ಇರಲ್ಲ ಎಂದಿದ್ದಾರೆ. ಸಂಸತ್ತಿನಲ್ಲಿ ಎಲ್ಲಾ ಸಮುದಾಯದವರೂ ಇದ್ದಾರೆ. ಇಲ್ಲಿ ಎಲ್ಲರೂ ಒಂದೇ. ಹಾಗಿರುವಾಗ ಒಂದು ಸಮುದಾಯದವರಿಗೆ ಮಾತ್ರ ವಿನಾಯ್ತಿ ಇರಬಾರದು ಎಂದು ಸ್ಪೀಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments