Webdunia - Bharat's app for daily news and videos

Install App

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

Webdunia
ಮಂಗಳವಾರ, 2 ಮೇ 2023 (09:02 IST)
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು.
ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್ನ ವಿಂಡ್ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದ್ದರು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments