Webdunia - Bharat's app for daily news and videos

Install App

Tahawwur Rana: ಎನ್ಐಎ ವಶಕ್ಕೆ ಉಗ್ರ ತಹವ್ವೂರ್ ರಾಣಾ: ಆಗಲೇ ಪ್ರಶ್ನೆಗಳ ಸುರಿಮಳೆ ಶುರು

Krishnaveni K
ಶುಕ್ರವಾರ, 11 ಏಪ್ರಿಲ್ 2025 (10:41 IST)
Photo Credit: X
ನವದೆಹಲಿ: ಅಮೆರಿಕಾದಿಂದ ಗಡೀಪಾರಾಗಿ ಭಾರತಕ್ಕೆ ಬಂದಿರುವ ಮುಂಬೈ ದಾಳಿಕೋರ ಉಗ್ರ ತಹವ್ವೂರ್ ನನ್ನು 18 ದಿನಗಳಿಗೆ ಎನ್ಐಎ ವಶಕ್ಕೆ ಒಪ್ಪಿಸಲಾಗಿದ್ದು, ಈಗಾಗಲೇ ಆತನಿಗೆ ಪ್ರಶ್ನೆಗಳ ಸುರಿಮಳೆಗೈಯಲಾಗುತ್ತಿದೆ.

ನಿನ್ನೆ ಸಂಜೆ ತಹಾವ್ವೂರ್ ದೆಹಲಿಯ ಪಾಲಂ ಏರ್ ಬೇಸ್ ಗೆ ಬಂದಿಳಿದಿದ್ದಾನೆ. ಈತನನ್ನು ಬಳಿಕ ಎನ್ಐಎ ಅಧಿಕೃತವಾಗಿ ಬಂಧಿಸಿದ್ದು ಕೋರ್ಟ್ ಗೆ ಹಾಜರುಪಡಿಸಿದೆ. ಕೋರ್ಟ್ ಈತನನ್ನು 18 ದಿನಗಳಿಗೆ ಎನ್ಐಎ ವಶಕ್ಕೊಪ್ಪಿಸಿದೆ.

ಇದೀಗ ಎನ್ಐಎ ಅಧಿಕಾರಿಗಳು ಈತನನ್ನು ತೀವ್ರ ವಿಚಾರಗೊಳಪಡಿಸುತ್ತಿದ್ದಾರೆ. ಮುಂಬೈ ದಾಳಿ ನಡೆಸಲು ಈತ ನಡೆಸಿದ್ದ ಸಂಚಿನ ಸಂಪೂರ್ಣ ವಿವರನ್ನು ಎನ್ಐಎ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಮುಂಬೈ ದಾಳಿಗೆ ಈತ ಹೇಗೆ ಸಂಚು ರೂಪಿಸಿದ್ದ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು 20 ದಿನಗಳಿಗೆ ತಮ್ಮ ಕಸ್ಟಡಿಗೆ ನೀಡುವಂತೆ ದೆಹಲಿ ಕೋರ್ಟ್ ಗೆ ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಕೋರ್ಟ್ 18 ದಿನಗಳಿಗೆ ವಶಕ್ಕೊಪಿಸಿದೆ. ಕೋರ್ಟ್ ನಿಂದ ನೇರವಾಗಿ ಆತನನ್ನು ಭಯೋತ್ಪಾದಕ ನಿಗ್ರಹ ದಳದ ಕೇಂದ್ರ ಕಚೇರಿಗೆ ಕರೆದೊಯ್ಯಲಾಗಿದೆ. ಇಲ್ಲಿಯೇ ಈತನ ವಿಚಾರಣೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments