Webdunia - Bharat's app for daily news and videos

Install App

ಹೇಳಿದ ಸಮಯಕ್ಕೆ ತವರು ಮನೆಯಿಂದ ವಾಪಾಸ್ಸಾಗಲಿಲ್ಲವೆಂದು ಪತ್ನಿಗೆ ತಲಾಖ್ ನೀಡಿದ ಪತಿಮಹಾಶಯ

Webdunia
ಗುರುವಾರ, 31 ಜನವರಿ 2019 (08:43 IST)
ಲಖನೌ : ತವರು ಮನೆಗೆ ಹೋದ ಪತ್ನಿ ಹೇಳಿದ ಸಮಯಕ್ಕೆ ಸರಿಯಾಗಿ ಬರಲಿಲ್ಲವೆಂದು ಪತಿ ಆಕೆಗೆ ಫೋನಿನಲ್ಲೇ ತ್ರಿವಳಿ ತಲಾಖ್ ನೀಡಿದ ಘಟನೆ ಉತ್ತರ ಪ್ರದೇಶದ ಈಟಾದಲ್ಲಿ ನಡೆದಿದೆ.

ಅಫ್‍ ರೋಜ್ ಪತ್ನಿ ತಲಾಖ್ ನೀಡಿದ ಪತಿಮಹಾಶಯ. ಹೈದರಾಬಾದ್‍ ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಒಂದೂವರೆ ವರ್ಷದ ಹಿಂದೆ ಶಂಬುಲ್ ಬೇಗಂಳನ್ನು ಮದುವೆ ಆಗಿದ್ದನು. ಮದುವೆ ಆದ ಬಳಿಕ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ.

 

ಜ.18ರಂದು ಅನಾರೋಗ್ಯದಿಂದ ಬಳುತ್ತಿದ್ದ ತನ್ನ ಅಜ್ಜಿಯನ್ನು ನೋಡಲು ತವರು ಮನೆಗೆ ಹೋಗಲು ಶಂಬುಲ್ ಬೇಗಂ 30 ನಿಮಿಷಗಳ ಕಾಲಾವಕಾಶ ಕೇಳಿದ್ದಳು. ಆದರೆ ತವರು ಮನೆಗೆ ಹೋದ  ಶಂಬುಲ್ ಬೇಗಂ 10 ನಿಮಿಷ ತಡ ಮಾಡಿದ್ದಾಳೆ.

 

ಇದರಿಂದ ಸಿಟ್ಟಾದ ಪತಿ  ತನ್ನ ಪತ್ನಿಗೆ ಫೋನ್ ಮಾಡಿ ತಲಾಖ್ ನೀಡಿದ್ದಾನೆ. ಈ ಬಗ್ಗೆ ಪತಿಯ ಕುಟುಂಬದವರ ವಿರುದ್ಧ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಇದನ್ನು ವರದಕ್ಷಿಣೆ ಕಿರುಕುಳ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments