ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು!

Webdunia
ಶುಕ್ರವಾರ, 21 ಜನವರಿ 2022 (06:03 IST)
ನವದೆಹಲಿ : ಕಾಲೇಜುಗಳಿಗೆ ಹಣವನ್ನು ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ ಸಂಘ(ಡಿಯುಟಿಎ) ಸರ್ಕಾರಕ್ಕೆ ಬೆದರಿಕೆ ಹಾಕಿದೆ.

12 ವಿಶ್ವವಿದ್ಯಾಲಯಗಳಿಗೆ ಹಣವನ್ನು ಬಿಡುಗಡೆ ಮಾಡದಿರುವ ಕಾರಣ ಡಿಯುಟಿಎ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದೆ. ಕಾಲೇಜುಗಳ ಹಣ ಬಳಕೆಯನ್ನು ವಿಶ್ಲೇಷಿಸಲು ಸರ್ಕಾರವು ಸಮಿತಿಯನ್ನು ರಚಿಸಿರುವುದನ್ನು ಡಿಯುಟಿಎ ಪ್ರಶ್ನಿಸಿದೆ. 

ಸಮಿತಿ ರಚನೆ ಕುರಿತು ಪ್ರಶ್ನಿಸಿದ ಡಿಯುಟಿಎ ಅಧ್ಯಕ್ಷ ಎಕೆ ಭಾಗಿ, ಸಮಿತಿ ರಚನೆಯ ಉದ್ದೇಶವೇನು? ಆಮ್ ಆದ್ಮಿ ಪಕ್ಷದಿಂದ ಚುನಾಯಿತ ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗಳು ಈಗಾಗಲೇ ಬಜೆಟ್ ಅನ್ನು ಅನುಮೋದಿಸಿದೆ. ಆದರೆ ಈ ಸಮಿತಿ ಅನುಮೋದಿಸಿದ ಬಜೆಟ್ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments