Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು!

Webdunia
ಶುಕ್ರವಾರ, 21 ಜನವರಿ 2022 (06:03 IST)
ನವದೆಹಲಿ : ಕಾಲೇಜುಗಳಿಗೆ ಹಣವನ್ನು ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ ಸಂಘ(ಡಿಯುಟಿಎ) ಸರ್ಕಾರಕ್ಕೆ ಬೆದರಿಕೆ ಹಾಕಿದೆ.

12 ವಿಶ್ವವಿದ್ಯಾಲಯಗಳಿಗೆ ಹಣವನ್ನು ಬಿಡುಗಡೆ ಮಾಡದಿರುವ ಕಾರಣ ಡಿಯುಟಿಎ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದೆ. ಕಾಲೇಜುಗಳ ಹಣ ಬಳಕೆಯನ್ನು ವಿಶ್ಲೇಷಿಸಲು ಸರ್ಕಾರವು ಸಮಿತಿಯನ್ನು ರಚಿಸಿರುವುದನ್ನು ಡಿಯುಟಿಎ ಪ್ರಶ್ನಿಸಿದೆ. 

ಸಮಿತಿ ರಚನೆ ಕುರಿತು ಪ್ರಶ್ನಿಸಿದ ಡಿಯುಟಿಎ ಅಧ್ಯಕ್ಷ ಎಕೆ ಭಾಗಿ, ಸಮಿತಿ ರಚನೆಯ ಉದ್ದೇಶವೇನು? ಆಮ್ ಆದ್ಮಿ ಪಕ್ಷದಿಂದ ಚುನಾಯಿತ ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗಳು ಈಗಾಗಲೇ ಬಜೆಟ್ ಅನ್ನು ಅನುಮೋದಿಸಿದೆ. ಆದರೆ ಈ ಸಮಿತಿ ಅನುಮೋದಿಸಿದ ಬಜೆಟ್ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments