Webdunia - Bharat's app for daily news and videos

Install App

ವಿದ್ಯಾರ್ಥಿಗಳನ್ನು ಗ್ರಂಥಾಲಯದಲ್ಲಿ ಬಂಧಿಸಿದ ಶಿಕ್ಷಕರು!

Webdunia
ಗುರುವಾರ, 25 ಆಗಸ್ಟ್ 2022 (12:18 IST)
ಭುವನೇಶ್ವರ್ : ಶಾಲಾ ಶುಲ್ಕವನ್ನು ಪಾವತಿಸದ 34 ವಿದ್ಯಾರ್ಥಿಗಳನ್ನು 5 ಗಂಟೆಗಳ ಕಾಲ ಶಾಲಾ ಗ್ರಂಥಾಲಯದಲ್ಲಿ ಬಂಧಿಸಿದ ಘಟನೆ ಓಡಿಶಾದ ಭುವೇನಶ್ವರ ನಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಶುಲ್ಕ ಪಾವತಿಸದ 3 ರಿಂದ 9 ನೇ ತರಗತಿಯ 34 ವಿದ್ಯಾರ್ಥಿಗಳನ್ನು ಗ್ರಂಥಾಲಯಕ್ಕೆ ಬರಲು ಶಿಕ್ಷಕರು ತಿಳಿಸಿದ್ದಾರೆ. ಇದಾದ ನಂತರ ಅಲ್ಲೇ 5 ಗಂಟೆಗಳ ಕಾಲ ಅವರನ್ನು ಬಂಧಿಸಿ ಗ್ರಂಥಾಲಯದ ಕೋಠಡಿಗೆ ಬೀಗ ಹಾಕಿದ್ದಾರೆ.

ಘಟನೆಗೆ ಸಂಬಂಧಿಸಿ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಅಷ್ಟೇ ಅಲ್ಲದೇ ಪ್ರಸಕ್ತ ಶೈಕ್ಷಣಿಕ ಅವಧಿಯಲ್ಲಿ ಶಾಲಾ ಅಧಿಕಾರಿಗಳು ಶಾಲಾ ಶುಲ್ಕವನ್ನು ಶೇ. 20ರಷ್ಟು ಹೆಚ್ಚಿಸಿದ್ದಾರೆ ಎಂದು ಪೋಷಕರು ಆರೋಪಿಸಿದರು.

 
ಅಲ್ಲದೆ, ಶಾಲೆಯ ಕ್ರಮದಿಂದ ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ತೊಂದರೆ ಉಂಟಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments