Webdunia - Bharat's app for daily news and videos

Install App

ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು – ಅಮಿತ್ ಶಾ

Webdunia
ಬುಧವಾರ, 16 ಮೇ 2018 (07:16 IST)
ನವದಿಲ್ಲಿ : ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಅತಿ ಹೆಚ್ಚು ಸ್ಥಾನ ಗಳಿಸಿರುವುದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ ಅವರು,’ ಕಾಂಗ್ರೆಸ್ ನ ಭ್ರಷ್ಟಾಚಾರವನ್ನು, ಒಡೆದು ಆಳುವ ರಾಜಕೀಯವನ್ನು ಕರ್ನಾಟಕದ ಜನ ತಿರಸ್ಕರಿಸಿದ್ದಾರೆ ಎಂಬುದನ್ನು ಫಲಿತಾಂಶ ತೋರಿಸಿಕೊಟ್ಟಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.

 

ಬಿಜೆಪಿ ಬಹುಮತ ಪಡೆಯದ ಹಿನ್ನಲೆಯಲ್ಲಿ ತಂತ್ರ ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎಂಬುದಾಗಿ ಕೂಡ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments