Webdunia - Bharat's app for daily news and videos

Install App

ಅತ್ತೆಯನ್ನೇ ರಾಡ್‍ನಿಂದ ಹೊಡೆದು ಕೊಲೆಗೈದ ಸೊಸೆ!

Webdunia
ಶುಕ್ರವಾರ, 10 ಮಾರ್ಚ್ 2023 (13:22 IST)
ಚೆನ್ನೈ : ಬಿಸಿ ಟೀ ತಂದುಕೊಡದ್ದಕ್ಕೆ ಗದರಿದ ಅತ್ತೆಯನ್ನೇ ಸೊಸೆ ರಾಡ್ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ.
 
ಕೊಲೆಯಾದವರನ್ನು ವಿರಾಲಿಮಲೈ ಮೂಲದ ಪಳನಿಯಮ್ಮಾಳ್ ಎಂದು ಗುರುತಿಸಲಾಗಿದೆ. ಇವರು ತಮಿಳುನಾಡಿನ ಪುದುಕೋಟೆ ಜಿಲ್ಲೆಯವರು. ಇವರನ್ನು ಸೊಸೆ ಕನಕು ಕೊಲೆ ಮಾಡಿದ್ದಾಳೆ.

ನಡೆದಿದ್ದೇನು..?: ಪಳನಿಯಮ್ಮಾಳ್ಗೆ ಟೀ ತರಲು ಸೊಸೆಯನ್ನು ಅಂಗಡಿಗೆ ಕಳುಹಿಸುತ್ತಿದ್ದಳು. ಹಿಂದಿನ ದಿನವೂ ಇದೇ ರೀತಿಯಲ್ಲಿ ಪಳನಿಯಮ್ಮಾಳ್ ತನ್ನ ಸೊಸೆಯನ್ನು ಟೀ ತರಲು ಕಳುಹಿಸಿದ್ದರು. ಆದರೆ ಅಂದು ಅತ್ತೆ ಪಳನಿಯಮ್ಮಾಳ್ ಬಿಸಿ ಟೀ ತಂದಿಲ್ಲ ಎಂದು ಗದರಿಸಿದ್ದಾಳೆ. ಇದರಿಂದ ಕೋಪಗೊಂಡ ಸೊಸೆ ಕನಕು ಸೈಕಲ್ ರಿಪೇರಿಗೆ ಬಳಸುವ ಕಬ್ಬಿಣದ ರಾಡ್ನಿಂದ ಪಳನಿಯಮ್ಮಾಳ್ ತಲೆಗೆ ಜೋರಾಗಿ ಹೊಡೆದಿದ್ದಾಳೆ. ಇದರಿಂದ ಪಳನಿಯಮ್ಮಾಳ್ ತೀವ್ರ ರಕ್ತಸ್ರಾವದಿಂದಾಗಿ ಮೂರ್ಛೆ ಹೋಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅತ್ತೆ ಪಳನಿಯಮ್ಮಾಳ್ಳನ್ನು ನೆರೆಹೊರೆಯವರು ಸೇರಿ ಸ್ಥಳೀಯ ವಿರಾಲಿಮಲೈ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇಲ್ಲಿ ಚಿಕಿತ್ಸೆ ಫಲಿಸಿದ ಪರಿಣಾಮ ಸಂಬಂಧಿಕರು ಪಳನಿಮ್ಮಾಳ್ ಅವರನ್ನು ತಿರುಚ್ಚಿ ಆಸ್ಪತ್ರೆಗೆ ದಾಖಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments