Webdunia - Bharat's app for daily news and videos

Install App

ಲಸ್ಸಿ ಕುಡಿದು ಜನರ ಆರೋಗ್ಯ ಸ್ಥಿತಿ ಗಂಭೀರ

Webdunia
ಭಾನುವಾರ, 2 ಮೇ 2021 (12:19 IST)
ಒಡಿಶಾ : ಲಸ್ಸಿ ಕುಡಿದು ಮಕ್ಕಳು ಸೇರಿದಂತೆ ಕನಿಷ್ಠ 100 ಜನರು ಅನಾರೋಗ್ಯಕ್ಕೀಡಾದ ಘಟನೆ ಒಡಿಶಾದ ಮಲ್ಕಂಗಿರಿ ಜಿಲ್ಲೆಯಲ್ಲಿ ನಡೆದಿದೆ.

ಜನರು ಜಾತ್ರೆಗೆ ಹೋಗಿದ್ದಾಗ ಅಲ್ಲಿ ಲಸ್ಸಿ ಸೇವಿಸಿದ್ದಾರೆ. ಆದರೆ ಮನೆಗೆ ಬರುತ್ತಿದ್ದಂತೆ ಅವರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಿದೆ. ಮಧ್ಯರಾತ್ರಿಯ ವೇಳೆ ಹಲವರು ಗಂಭೀರ ಸ್ಥಿತಿಗೆ ತಲುಪಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವೈದ್ಯರು ತನಿಖೆ ಮಾಡುತ್ತಿದ್ದಾರೆ, ಪಾನೀಯದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.  ಮಾರಾಟಗಾರ ಕಲುಷಿತ ನೀರು ಬೆರೆಸಿದ ಕಾರಣದಿಂದ ಇದು ಸಂಭವಿಸಿರಬಹುದು  ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments