Webdunia - Bharat's app for daily news and videos

Install App

ಮೋದಿ ಭಾಷಣದ ಮಧ್ಯೆ ಸಭಾತ್ಯಾಗ ಮಾಡಿದ ವಿಪಕ್ಷಗಳ ಸಂಸದರು

Webdunia
ಶುಕ್ರವಾರ, 11 ಆಗಸ್ಟ್ 2023 (09:16 IST)
ನವದೆಹಲಿ : ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದ ಮಧ್ಯೆಯೇ ವಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು.

ವಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಕಳೆದ ಮೂರು ದಿನಗಳಿಂದ ಚರ್ಚೆ ನಡೆಯಿತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ, ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ಮೋದಿ ಭಾಷಣದ ಮಧ್ಯೆ ವಿಪಕ್ಷಗಳ ಹತ್ತಾರು ಸಂಸದರು ಲೋಕಸಭೆಯಿಂದ ಹೊರನಡೆದರು. 

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ವಿಪಕ್ಷಗಳ ಒಕ್ಕೂಟ, ಕಾಂಗ್ರೆಸ್, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. 2028 ರಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವಾಗ ಸ್ವಲ್ಪ ತಯಾರಾಗಿ ಬನ್ನಿ ಎಂದು ವಿಪಕ್ಷಗಳಿಗೆ ಮೋದಿ ವ್ಯಂಗ್ಯ ಮಾಡಿದರು. ಆ ಮೂಲಕ ಮುಂದಿನ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರುತ್ತೆ ಆಶಯವನ್ನು ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments