Webdunia - Bharat's app for daily news and videos

Install App

ಕಣ್ಸನ್ನೆ ಬೆಡಗಿಯ ಮೇಲೆ ದೂರು ದಾಖಲಿಸಿದವರಿಗೆ ಸುಪ್ರೀಂ ಕೋರ್ಟ್ ನಿಂದ ತರಾಟೆ

Webdunia
ಶನಿವಾರ, 1 ಸೆಪ್ಟಂಬರ್ 2018 (07:16 IST)
ನವದೆಹಲಿ : ಕಣ್ಮಿಟುಕಿಸಿದಕ್ಕೆ  ಮಲಯಾಳಂ ನಟಿ ಪ್ರಿಯಾ ವಾರಿಯರ್ ವಿರುದ್ಧ ಕೇಸು ಇದೀಗ  ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.


'ಓರು ಅದರ್ ಲವ್' ಎಂಬ ಮಲಯಾಳಿ ಚಿತ್ರದಲ್ಲಿ ನಟಿಸಿದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಈ ಚಿತ್ರದ ಹಾಡೋಂದರಲ್ಲಿ ಕಣ್ಣು ಮಿಟುಕಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾರೀ ಸುದ್ದಿಯಾಗಿದ್ದರು. ಆದರೆ ಈ ಕಣ್ಸನ್ನೆ ಸಮಾಜದಲ್ಲಿ ಶಾಂತಿ ಕದಡುವಂತಿದೆ ಎಂದು ಆರೋಪಿಸಿ ನಟಿಯ ವಿರುದ್ಧ ದೂರು ದಾಖಲಿಸಿದ್ದರು.


ಇದೀಗ ಈ ಕೇಸ್ ನ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, “ಕಣ್ಣು ಹೊಡೆದಿದ್ದನ್ನೇ, ಹಾಡಿನಲ್ಲಿ ಕಾಣಿಸಿಕೊಂಡಿದ್ದನ್ನೋ ಆಧಾರವಾಗಿಟ್ಟುಕೊಂಡು ಎಫ್ ಐ ಆರ್ ದಾಖಲಿಸಲು ಸಾಧ್ಯವಿಲ್ಲ. ಸುಮ್ಮನೆ ಸಮಯ ವ್ಯರ್ಥ ಮಾಡಲು ಇಂಥ ಪ್ರಕರಣ ದಾಖಲು ಮಾಡಬೇಡಿ” ಎಂದು ಕೇಸು ದಾಖಲಿಸಿದವರನ್ನು ತರಾಟೆಗೆ ತೆಗೆದುಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments