Webdunia - Bharat's app for daily news and videos

Install App

ಗೋವುಗಳನ್ನು ಆರಾಧಿಸುವವರು ಮೂರ್ಖರು- ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ

Webdunia
ಬುಧವಾರ, 2 ಜನವರಿ 2019 (06:59 IST)
ನವದೆಹಲಿ : ಗೋವುಗಳನ್ನು ಆರಾಧಿಸುವವರು ಮೂರ್ಖರು ಎಂದು ಭಾರತೀಯ ಪತ್ರಿಕಾ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಮಾರ್ಕಾಂಡೇಯ ಖಟ್ಜು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಈ ಕುರಿತು ಮಾತನಾಡಿದ ಅವರು,’ ಗೋವುಗಳು ಕುದುರೆ, ನಾಯಿಗಳಂತೆ ಪ್ರಾಣಿಗಳು. ಆದುದರಿಂದ ಗೋವುಗಳನ್ನು ಆರಾಧಿಸುವವರು ಮೂರ್ಖರು’ ಎಂದು ಹೇಳಿದ್ದಾರೆ. ‘ಜೂನ್‌ನಿಂದ ಡಿಸೆಂಬರ್ ವರೆಗೆ ನಾನು ಅಮೇರಿಕದಲ್ಲಿ ಇದ್ದೆ. ಗೋಮಾಂಸ ತಿನ್ನುವುದಕ್ಕೆ ಹತ್ಯೆ ನಡೆಸುತ್ತಿರುವುದಕ್ಕೆ ಅಲ್ಲಿ ಅಪಹಾಸ್ಯ ಮಾಡುತ್ತಿದ್ದಾರೆ. ಈ ಸರಕಾರ ಜಗತ್ತಿನಾದ್ಯಂತ ನಮಗೆ ಅವಮಾನ ಮಾಡುತ್ತಿದೆ’ ಎಂದು ಹೇಳಿದ್ದಾರೆ.


ಶುಕ್ರವಾರದಂದು ಮುಸ್ಲಿಂಮರು  ಪಾರ್ಕ್ ಗಳಲ್ಲಿ ಪ್ರಾರ್ಥನೆ ಮಾಡುವುದನ್ನು ನಿಲ್ಲಿಸಿರುವ ವಿಚಾರದ ಬಗ್ಗೆ ಮಾತನಾಡಿದ ಅವರು,’ಶಸ್ತ್ರಾಸ್ತ್ರಗಳಿಲ್ಲದೆ ಯಾವುದೇ ಸಮುದಾಯ ಶಾಂತಿಯುತವಾಗಿ ಸೇರುವ ಹಕ್ಕನ್ನು ಸಂವಿಧಾನದ ಕಲಂ 19 ನೀಡಿದೆ. ಆದುದರಿಂದ ಶುಕ್ರವಾರದ ಪ್ರಾರ್ಥನೆಯನ್ನು ಆದಿತ್ಯನಾಥ್ ಸರಕಾರ ನಿಲ್ಲಿಸಿರುವುದು ಅಸಂವಿಧಾನಿಕ. ಆರ್‌ಎಸ್‌ಎಸ್ ಪಾರ್ಕ್‌ಗಳಲ್ಲಿ ಶಾಖೆ ಮಾಡುತ್ತದೆ. ಆದರೆ, ಮುಸ್ಲಿಮರು ಪ್ರಾರ್ಥನೆ ಮಾಡುವುದಕ್ಕೆ ಮಾತ್ರ ಯಾಕೆ ನಿರಾಕರಿಸಬೇಕು’ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments