Webdunia - Bharat's app for daily news and videos

Install App

ರೈಲು ಅಪಘಾತ ದುರಂತ : ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವು

Webdunia
ಗುರುವಾರ, 8 ಜೂನ್ 2023 (13:04 IST)
ಭುವನೇಶ್ವರ : ಒಡಿಶಾದಲ್ಲಿ ನಡೆದ ತ್ರಿವಳಿ ರೈಲು ಅಪಘಾತದ ಬೆನ್ನಲ್ಲೇ, ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತ ಕಾರ್ಮಿಕರು ಜಾಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ರೈಲ್ವೆ ಸೈಡಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಗುಡುಗು ಸಹಿತ ಮಳೆಯಾಗಿದ್ದರಿಂದ ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ. ದುರಾದೃಷ್ಟವಶಾತ್ ರೈಲಿಗೆ ಎಂಜಿನ್ ಜೋಡಿಸಿರಲಿಲ್ಲ. ಜೋರು ಮಳೆಯಿಂದಾಗಿ ರೈಲು ಚಲಿಸಲು ಪ್ರಾಂಭಿಸಿದ್ದು, ಅದರ ಅಡಿಯಲ್ಲಿ ಆಶ್ರಯ ಪಡೆದಿದ್ದ ಕಾರ್ಮಿಕರು ರೈಲಿನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಘಟನೆಯಿಂದ ಇಬ್ಬರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಟಕ್ನಲ್ಲಿರುವ ಎಸ್ಸಿಬಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಗೊಂಡಿರುವ ಕಾರ್ಮಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸಂಬಧಂಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments