ರೈಲು ದುರಂತ : ಸಿಬಿಐ ತನಿಖೆಯಿಂದ ಮೂವರು ಅರೆಸ್ಟ್

Webdunia
ಶನಿವಾರ, 8 ಜುಲೈ 2023 (10:00 IST)
ಭುವನೇಶ್ವರ್ : ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೇ ಸಿಬ್ಬಂದಿಗಳನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತರನ್ನು ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ಟೆಕ್ನಿಶಿಯಲ್ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 304 (ಅಪರಾಧಿಕ ಮಾನವ ಹತ್ಯೆ) ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಒಂದು ತಿಂಗಳ ತನಿಖೆ ನಡೆಸಿರುವ ಸಿಬಿಐ ಬಂಧಿತರ ಮೇಲೆ ಕಠಿಣ ಸೆಕ್ಷನ್ಗಳನ್ನು ಹಾಕಿ ಬಂಧಿಸಿದೆ. ಒಡಿಶಾ ಪೊಲೀಸರು ಈ ಮೊದಲು ದಾಖಲಿಸಿದ್ದ ಎಫ್ಐಆರ್ ಇದರಲ್ಲಿ ಅನ್ವಯಿಸಿಲ್ಲ. ಮೂವರು ಆರೋಪಿಗಳು ಈ ಅಪಘಾತಕ್ಕೆ ಹೇಗೆ ಪಾತ್ರರು ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ. ಆದರೆ ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ವಿದ್ಯಾರ್ಥಿಗೆ ಕಿವಿ ತಮಟೆ ಹರಿಯುವಂತೆ ಹೊಡೆದ ಟೀಚರ್: ನಂತರ ಏನಾಯ್ತು ನೋಡಿ video

ಇಷ್ಟು ಖುಷಿಯಾಗಿದ್ದ ಕೇತನ್ ಅಗರ್ವಾಲ್ ಮರ್ಡರ್ ಮಾಡಲು ಸಿಯಾಗೆ ಮನಸ್ಸಾದರೂ ಹೇಗೆ ಬಂತು Video

ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಸುವುದು ಹೇಗೆ, ಯಾವೆಲ್ಲಾ ದಾಖಲೆ ಬೇಕಾಗುತ್ತವೆ

ಮುಂದಿನ ಸುದ್ದಿ
Show comments