Webdunia - Bharat's app for daily news and videos

Install App

ತಿರುಪತಿಯಲ್ಲಿ ಹಿಂದೂಯೇತರ ಅಧಿಕಾರಿಗಳು ಜಾಗ ಖಾಲಿ ಮಾಡಿ: ತಿರುಪತಿ ಬೋರ್ಡ್

Krishnaveni K
ಮಂಗಳವಾರ, 19 ನವೆಂಬರ್ 2024 (10:49 IST)
ತಿರುಪತಿ: ತಿರುಪತಿ ತಿರುಮಲ ದೇವಾಲಯ ಆಡಳಿತ ಮಂಡಳಿಯಲ್ಲಿ ಹಿಂದೂಯೇತರ ಧರ್ಮದವರಾಗಿರುವ ಅಧಿಕಾರಿಗಳು ಕೂಡಲೇ ಸ್ವಯಂ ನಿವೃತ್ತಿ ಪಡೆಯಿರಿ ಅಥವಾ ವರ್ಗಾವಣೆಯಾಗಬೇಕು ಎಂದು ತಿರುಪತಿ ಆಡಳಿತ ಮಂಡಳಿ ಸೂಚನೆ ಮಾಡಿದೆ.

ಹೊಸದಾಗಿ ರಚನೆಯಾಗಿರುವ ಟಿಟಿಡಿ ಮಂಡಳಿ ಹಿಂದೂಯೇತರರಿಗೆ ಇಲ್ಲಿ ಅವಕಾಶವಿರಲ್ಲ ಎಂದು ಈಗಾಗಲೇ ಹೇಳಿತ್ತು. ಅದರಂತೆ ಈಗ ಜಗನ್ ಆಡಳಿತಲ್ಲಿದ್ದಾಗ ಇದ್ದ ಅನ್ಯಧರ್ಮೀಯ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲು ತೀರ್ಮಾನಿಸಲಾಗಿದೆ. ಅದರಂತೆ ಈಗ ಟಿಟಿಡಿ ಅನ್ಯಧರ್ಮೀಯ ಅಧಿಕಾರಿಗಳಿಗೆ ಒಂದೋ ಸ್ವಯಂ ನಿವೃತ್ತಿ ತೆಗೆದುಕೊಳ್ಳಿ ಇಲ್ಲಾಂದ್ರೆ ವರ್ಗಾವಣೆ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದೆ.

ತಿರುಪತಿ ಹಿಂದೂ ದೇವಾಲಯ. ಇಲ್ಲಿ ಅನ್ಯಧರ್ಮೀಯ ಅಧಿಕಾರಿಗಳು ಇರಬಾರದು ಎಂಬುದು ಟಿಟಿಡಿ ತೀರ್ಮಾನವಾಗಿದೆ. ಸುಮಾರು 7 ಸಾವಿರ ಅಧಿಕಾರಿಗಳಿದ್ದು ಆ ಪೈಕಿ ಸುಮಾರು 300 ಅನ್ಯಧರ್ಮೀಯರಿದ್ದಾರೆ. ಅವರಿಗೆ ವರ್ಗಾವಣೆ ಅಥವಾ ನಿವೃತ್ತಿಯಾಗಲು ಸೂಚಿಸಲಾಗಿದೆ ಎಂದು ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಹೇಳಿದ್ದಾರೆ.

ತಿರುಪತಿ ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಅಧಿಕಾರಿಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಂಧ್ರ ರಾಜ್ಯದ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ ಎಂದು ಬಿಆರ್ ನಾಯ್ಡು ಹೇಳಿದ್ದಾರೆ. 1989 ರಲ್ಲೇ ತಿರುಪತಿ ದೇವಾಲಯದಲ್ಲಿ ಹಿಂದೂ ಧರ್ಮೀಯರು ಮಾತ್ರ ಕೆಲಸ ಮಾಡಬೇಕು ಎಂದು ಸರ್ಕಾರೀ ಆದೇಶ ನೀಡಲಾಗಿತ್ತು. ಹಾಗಿದ್ದರೂ ಹಲವು ಅನ್ಯಧರ್ಮೀಯರು ಕೆಲಸ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments