Webdunia - Bharat's app for daily news and videos

Install App

ಟ್ವಿಟ್ಟರ್ ಕಂಪನಿ ಮುಚ್ಚುತ್ತೇವೆ, ಉದ್ಯೋಗಿಗಳ ಮೇಲೆ ದಾಳಿ!

Webdunia
ಮಂಗಳವಾರ, 13 ಜೂನ್ 2023 (09:21 IST)
ಸಂದರ್ಶನದ ಸಮಯದಲ್ಲಿ ವಿದೇಶಿ ಸರ್ಕಾರಗಳಿಂದ ಯಾವುದೇ ಒತ್ತಡವನ್ನು ಎದುರಿಸಿದ್ದೀರಾ ಎಂಬ ಪ್ರಶ್ನೆಗೆ ಭಾರತದಲ್ಲಿ ನಡೆದ ರೈತರ ಪ್ರತಿಭಟನೆ ವಿಚಾರವನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಡಾರ್ಸಿ ಮಾಡಿದರು.
 
ರೈತರ ಹೋರಾಟದ ಸಮಯದಲ್ಲಿ ಸರ್ಕಾರ ವಿರುದ್ಧ ಟೀಕಿಸುತ್ತಿದ್ದ ಪತ್ರಕರ್ತರ ಖಾತೆಗಳ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ವಿನಂತಿ ಬಂದಿತ್ತು. ಒಂದು ವೇಳೆ ಕ್ರಮ ತೆಗೆದುಕೊಳ್ಳದೇ ಇದ್ದರೆ ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ.

ನಮ್ಮ ಆದೇಶಗಳನ್ನು ಪಾಲನೆ ಮಾಡದೇ ಇದ್ದರೆ ಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಎಚ್ಚರಿಕೆ ನೀಡಲಾಗಿತ್ತು ಎಂದು ಅವರು ಹೇಳಿದರು. ಸಂದರ್ಶನದಲ್ಲಿ ಟರ್ಕಿ ಸರ್ಕಾರದಿಂದಲೂ ಹಲವು ಒತ್ತಡಗಳು ಬಂದಿತ್ತು ಎಂದು ಡಾರ್ಸಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments