Webdunia - Bharat's app for daily news and videos

Install App

ತಾಯಿ ತೀರಿಕೊಂಡ ಗಂಟೆಗಳಲ್ಲೇ ಕರ್ತವ್ಯಕ್ಕೆ ಹಾಜರಾದ ವೈದ್ಯರು

Webdunia
ಸೋಮವಾರ, 19 ಏಪ್ರಿಲ್ 2021 (09:22 IST)
ನವದೆಹಲಿ: ಇತ್ತೀಚೆಗೆ ತುಂಬು ಗರ್ಭಿಣಿಯಾಗಿರುವ ಮಹಿಳಾ ವೈದ್ಯೆ ಕೊರೋನಾ ರೋಗಿಗಳನ್ನು ಶುಶ್ರೂಷೆ ಮಾಡುತ್ತಿರುವ ಸುದ್ದಿಯನ್ನು ಓದಿರುತ್ತೀರಿ. ಈಗ ಅದೇ ರೀತಿ ಕರ್ತವ್ಯ ನಿಷ್ಠೆ ಮೆರೆದ ವೈದ್ಯರಿಬ್ಬರ ಸುದ್ದಿ ವೈರಲ್ ಆಗಿದೆ.


ಗುಜರಾತ್ ಮೂಲದ ವೈದ್ಯರಿಬ್ಬರು ತಮ್ಮ ತಾಯಿ ತೀರಿಕೊಂಡ ಎರಡೇ ಗಂಟೆಯೊಳಗೆ ಮತ್ತೆ ಕೊರೋನಾ ರೋಗಿಗಳ ಕರ್ತವ್ಯಕ್ಕೆ ಮರಳಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗುರುವಾರ ಬೆಳಿಗ್ಗೆ ವೈದ್ಯೆ ಶಿಲ್ಪಾ ಪಾಟೀಲ್ ಕೊರೋನಾ ಸೋಂಕಿತ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಇದಾಗಿ ಗಂಟೆಗಳಲ್ಲಿ ಅವರು ಕರ್ತವ್ಯಕ್ಕೆ ಮರಳಿದ್ದಾರೆ.

ಇದೇ ರೀತಿ ಇನ್ನೊಬ್ಬ ವೈದ್ಯ ಡಾ. ರಾಹುಲ್ ಪರ್ಮಾರ್ ಕೂಡಾ ತಮ್ಮ ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಕ್ಷಣಗಳಲ್ಲೇ ಮತ್ತೆ ಕರ್ತವ್ಯಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ವೈದ್ಯರ ಅಗತ್ಯ ಹೆಚ್ಚಾಗಿರುವುದರಿಂದ ಇಬ್ಬರೂ ತಮ್ಮ ವೈಯಕ್ತಿಕ ಜೀವನದ ದುಃಖ ಮರೆತು ಕ್ಷಣಗಳಲ್ಲೇ ಕರ್ತವ್ಯಕ್ಕೆ ಮರಳಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments