Webdunia - Bharat's app for daily news and videos

Install App

ಸಿಎಂ ಸ್ಥಾನಕ್ಕೆ ಲಾಬಿ ಮಾಡಲು ಸೊಸೆಯ ನೆಪ ಹೇಳಿದ ವಸುಂಧರಾ ರಾಜೆ

Webdunia
ಗುರುವಾರ, 7 ಡಿಸೆಂಬರ್ 2023 (10:54 IST)
ನವದೆಹಲಿ: ಇತ್ತೀಚೆಷ್ಟೇ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುತಮದೊಂದಿಗೆ ಅಧಿಕಾರ ಪಡೆದುಕೊಂಡಿದೆ.

ಆದರೆ ಇದೀಗ ಬಿಜೆಪಿಯಲ್ಲಿ ರಾಜಸ್ಥಾನ ಸಿಎಂ ಆಯ್ಕೆ ಗೊಂದಲ ಕಾಡಿದೆ. ಸಿಎಂ ಸ್ಥಾನಕ್ಕಾಗಿ ಬಾಲಕ್ ನಾಥ್, ವಸುಂಧರಾ ರಾಜೆ, ದಿಯಾ ಕುಮಾರಿ ನಡುವೆ ತೀವ್ರ ಪೈಪೋಟಿಯಿದೆ.

ಈ ಪೈಕಿ ವಸುಂಧರಾ ರಾಜೆಗೆ ಮತ್ತೆ ಸಿಎಂ ಸ್ಥಾನ ಕಟ್ಟಲು ಹೈಕಮಾಂಡ್ ಗೆ ಅಷ್ಟೊಂದು ಮನಸ್ಸಿಲ್ಲ. ಆದರೆ ವಸುಂಧರಾ ರಾಜೆ ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಈ ರಾಜ್ಯದ ಸಿಎಂ ಸ್ಥಾನದ ನಿರ್ಣಯ ಹೈಕಮಾಂಡ್ ಕಗ್ಗಂಟಾಗಿದೆ.

ಈ ನಡುವೆ ವಸುಂಧರಾ ರಾಜೆ ದೆಹಲಿಗೆ ಬಂದಿದ್ದು, ಹೈಕಮಾಂಡ್ ಮುಂದೆ ಲಾಬಿ ನಡೆಸಲೇ ಬಂದಿದ್ದರು ಎನ್ನಲಾಗಿತ್ತು. ಆದರೆ ಮಾಧ‍್ಯಮಗಳು ಪ್ರಶ್ನಿಸಿದಾಗ ಸೊಸೆ ಕಾಣಲು ಬಂದಿದ್ದೆ ಎಂದು ನೆಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ