Webdunia - Bharat's app for daily news and videos

Install App

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

Sampriya
ಭಾನುವಾರ, 20 ಏಪ್ರಿಲ್ 2025 (15:48 IST)
Photo Credit X
ಚೆನ್ನೈ: ತನ್ನ ಪ್ರಾಣವನ್ನು ಲೆಕ್ಕಿಸದೆ ವ್ಯಕ್ತಿಯೊಬ್ಬ ವಿದ್ಯುತ್ ಶಾಕ್‌ನಿಂದ ಕೊಳಚೆ ನೀರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕನನ್ನು ರಕ್ಷಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ನೋಡಿದವರು ಕಣ್ಣನ್ ಅವರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಣ್ಣನ್ ತಮಿಜ್ಸೆಲ್ವನ್ ಎಂಬವವರು ತಮ್ಮ ಬೈಕ್‌ನಲ್ಲಿ ಬರುತ್ತಿದ್ದಾಗ ಬಾಲಕನೊಬ್ಬ ನೀರಿನಲ್ಲಿ ವಿದ್ಯುತ್ ಶಾಕ್ ತಗುಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಹಿಂದೂ ಮುಂದೂ ನೋಡದ ಅವರು ಬಾಲಕನ ರಕ್ಷಣೆಗೆ ಮುಂದಾಗಿದ್ದಾರೆ.  

ಏಪ್ರಿಲ್ 16 ರಂದು ಜೇಡನ್ ರಯಾನ್ (9) ಎಂಬ ಬಾಲಕ ವಿದ್ಯುತ್ ಶಾಕ್ ತಗುಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕೊಳಚೆ ನೀರಿನಲ್ಲಿ ಬಿದ್ದಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಕಣ್ಣನ್ ಅವರು ಬಾಲಕನನ್ನು ರಕ್ಷಿಸಿದ ಸಿಸಿಟಿವಿ ದೃಶ್ಯಾವಳಿ ಶನಿವಾರ ವೈರಲ್ ಆಗಿದೆ. ಕಣ್ಣನ್ ಅವರ ದೈರ್ಯ ಹಾಗೂ ಮಾನವೀಯತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments