Webdunia - Bharat's app for daily news and videos

Install App

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

Krishnaveni K
ಮಂಗಳವಾರ, 15 ಏಪ್ರಿಲ್ 2025 (21:51 IST)
Photo Credit: X
ಪುರಿ: ಒಡಿಶ್ಶಾದ ಪುರಿ ಜಗನ್ನಾಥ ಮಂದಿರ ಹಲವು ವಿಸ್ಮಯಗಳ ತಾಣ. ಇಂದು ಇಲ್ಲಿ ವಿಸ್ಮಯವೊಂದು ನಡೆದು ಹೋಗಿದೆ. ಕೇಸರಿ ವಸ್ತ್ರವನ್ನು ಹಿಡಿದುಕೊಂಡು ಗರುಡ ದೇವಾಲಯಕ್ಕೆ ಸುತ್ತು ಹಾಕುವ ವಿಡಿಯೋವೊಂದು ವೈರಲ್ ಆಗಿದೆ.

ಒಡಿಶ್ಶಾದ ಜಗನ್ನಾಥ ಮಂದಿರದಲ್ಲಿ ಈಗಲೂ ಶ್ರೀಕೃಷ್ಣನ ಹೃದಯ ಜೀವಂತವಾಗಿದೆ ಎಂಬ ನಂಬಿಕೆಯಿದೆ. ಇಲ್ಲಿ ಇನ್ನೂ ಅನೇಕ ವಿಸ್ಮಯಗಳಿವೆ. ಇದು ಇಂದಿಗೂ ರಹಸ್ಯವಾಗಿಯೇ ಉಳಿದಿದೆ. ಇದರ ನಡುವೆ ಈಗ ಗರುಡನ ಹಾರಾಟ ಎಲ್ಲರ ಕೌತುಕಕ್ಕೆ ಕಾರಣವಾಗಿದೆ.

ಕೇಸರಿ ವಸ್ತ್ರ ಹೊತ್ತುಕೊಂಡು ಗರುಡ ಜಗನ್ನಾಥ ಮಂದಿರದ ಕಳಶದ ಸುತ್ತಲೂ ಹಾರಿ ಬಳಿಕ ಸಮುದ್ರದ ಕಡೆಗೆ ಹಾರಿದ್ದು ಮಾಯವಾಗಿದೆ. ಈ ಒಂದು ವಿಸ್ಮಯದ ಕ್ಷಣ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.

ಸ್ವತಃ ಗರುಡ ದೇವನೇ ಪ್ರತ್ಯಕ್ಷವಾಗಿ ಶ್ರೀಕೃಷ್ಣನಿಗೆ ನಮಿಸಿ ಹೋಗಿರಬೇಕು ಎಂದು ಆಸ್ತಿಕರು ನಂಬಿದ್ದಾರೆ. ಇದೀಗ ಗರುಡನ ಆಗಮನ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments