Webdunia - Bharat's app for daily news and videos

Install App

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ ಹೇಗಾಯ್ತು? ಇಲ್ಲಿದೆ ವಿಡಿಯೋ

Krishnaveni K
ಮಂಗಳವಾರ, 30 ಜುಲೈ 2024 (13:45 IST)
ವಯನಾಡು: ದೇವರ ನಾಡು ಎಂದೇ ಪರಿಚಿತವಾಗಿರುವ ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದಾಗಿ 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತವಾಗಿದೆ. ಪರಿಣಾಮ ಹಲವು ಮನೆಗಳು ನೆಲಸಮವಾಗಿದೆ. ಮಕ್ಕಳು, ಹಿರಿಯರು ಎನ್ನದೇ ಹಲವು ಮಂದಿ ಭೂ ಸಮಾಧಿಯಾಗಿದ್ದಾರೆ. ಇನ್ನಷ್ಟು ಮಂದಿ ಸಾವನ್ನಪ್ಪಿರುವ ಶಂಕೆಯಿದೆ. ಈಗಾಗಲೇ ಪರಿಹಾರ ಕಾರ್ಯಗಳೂ ಆರಂಭವಾಗಿದೆ.

ಇಂದು ಮುಂಜಾನೆ 2 ಗಂಟೆಗೆ ಮತ್ತು 4 ಗಂಟೆಯ ಸುಮಾರಿಗೆ ಎರಡು ಬಾರಿ ಗುಡ್ಡ ಕುಸಿತವಾದ ಪರಿಣಾಮ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ತಕ್ಷಣವೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಧಾನಿ ಮೋದಿ ಕೂಡಾ ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತುಕತೆ ನಡೆಸಿದ್ದು ಎಲ್ಲಾ ಸಹಾಯ ನೀಡುವುದಾಗಿ ಹೇಳಿದ್ದಾರೆ.

ಅಲ್ಲದೆ, ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದವರಿಗೆ ಕೇಂದ್ರ ಸರ್ಕಾರದ ವತಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ಭಾರೀ ಗುಡ್ಡ ಕುಸಿತ ದುರಂತ ಹೇಗಾಯ್ತು ವಿಡಿಯೋ ಇಲ್ಲಿದೆ ನೋಡಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments