Webdunia - Bharat's app for daily news and videos

Install App

ರಣಹದ್ದುಗೆ ಸತ್ತ ದೇಹ ಕಂಡಿತು, ಹಂದಿಗಳಿಗೆ ಬರೀ ಕೊಳಚೆ ಕಂಡಿತು: ಮಹಾಕುಂಭಮೇಳದ ಟೀಕೆಗೆ ಯೋಗಿ ಕೌಂಟರ್‌

Sampriya
ಮಂಗಳವಾರ, 25 ಫೆಬ್ರವರಿ 2025 (15:15 IST)
ಉತ್ತರಪ್ರದೇಶ: ಮಹಾಕುಂಭಮೇಳದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀಕ್ಷ್ಣವಾಗಿ ವ್ಯಂಗ್ಯವಾಡಿ ಕೌಂಟರ್ ನೀಡಿದ್ದಾರೆ.

ಮಹಾಕುಂಭಮೇಳದಲ್ಲಿ ಯಾರು ಯಾರಿಗೆ ಏನೇನೆಲ್ಲಾ ಕಂಡಿತು, ದೊರಕಿತು ಎಂಬುದವರ ಬಗ್ಗೆ ಅವರು ವಿವರಿಸಿತ್ತು, ರಣಹದ್ದುಗಳಿಗೆ ಸತ್ತ ದೇಹಗಳು ಕಂಡವು,  ಹಂದಿಗಳಿಗೆ ಬರೀ ಕೊಳಚೆ ಕಂಡಿತು ಎಂದು ಯುಪಿ ಅಸೆಂಬ್ಲಿಯಲ್ಲಿ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

ಈ ವಿಡಿಯೋ ತುಣುಕನ್ನು ಬಿಜೆಪಿ ನಾಯಕ ಸಿಟಿ ರವಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಯದ್ಭಾವಂ ತದ್ಭವತಿ ಎನ್ನುವ ಉಕ್ತಿಯಂತೆ ಕುಂಭಮೇಳದಲ್ಲಿ ಯಾರ್ಯಾರಿಗೆ ಏನೇನೆಲ್ಲಾ ಕಂಡಿತು, ದೊರಕಿತು ಎಂಬ ಪ್ರಶ್ನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಉತ್ತರ.

ಆಸ್ತಿಕರು ಆಶೀರ್ವಾದ ಪಡೆದರು

ಭಕ್ತರಿಗೆ ದೇವ ದರ್ಶನವಾಯಿತು

ವರ್ತಕರಿಗೆ ವ್ಯಾಪಾರ ದೊರೆಯಿತು

ಬಡವರಗೆ ಬಾಳು ದೊರೆಯಿತು

ದಯಾಳುಗಳಿಗೆ ಕರುಣೆ ಪ್ರಾಪ್ತವಾಯಿತು

ಕೋಟ್ಯಾಂತರ ಭಕ್ತರಿಗೆ ಸ್ವಚ್ಛತೆ, ಸುವ್ಯವಸ್ಥೆ ಕಾಣಿಸಿತು.

ಹೀಗೆ ಅವರವರ ಭಾವಕ್ಕೆ, ಅವರವರ ಭಕುತಿಗೆ ತಕ್ಕಂತೆ ಸಾಗುತಿದೆ ಮಹಾಕುಂಭ ಮೇಳ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments