ನಾವು ಕರ್ನಾಟಕಕ್ಕೆ ಎಂಟ್ರಿ ಕೊಡ್ತೀವಿ : ಸಂಜಯ್‌ ರಾವತ್‌

Webdunia
ಗುರುವಾರ, 22 ಡಿಸೆಂಬರ್ 2022 (12:39 IST)
ಮುಂಬೈ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಎರಡೂ ರಾಜ್ಯಗಳಲ್ಲಿ ಉದ್ವಿಗ್ನಗೊಂಡಿರುವ ಹೊತ್ತಿನಲ್ಲೇ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದ ಗಡಿಯೊಳಗೆ ಚೀನಾ ನುಸುಳಿದ ಮಾದರಿಯಲ್ಲೇ ನಾವು ಕೂಡ ಕರ್ನಾಟಕವನ್ನು ಪ್ರವೇಶಿಸುತ್ತೇವೆ ಎಂದು ಹೇಳಿದ್ದಾರೆ.

ಚೀನಾ ಎಂಟ್ರಿ ಕೊಟ್ಟಂತೆಯೇ ನಾವೂ ಕರ್ನಾಟಕವನ್ನು ಪ್ರವೇಶಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

ವಿವಾದವನ್ನು ಚರ್ಚೆಯ ಮೂಲಕ ಬಗೆಹರಿಸಲು ಬಯಸುತ್ತೇವೆ. ಆದರೆ ಕರ್ನಾಟಕದ ಸಿಎಂ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿವಾದದ ಕುರಿತು ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments