Webdunia - Bharat's app for daily news and videos

Install App

ಮಲತಾಯಿ ಧೋರಣೆ ಬಿಡಿ ಎಂದ ಸಿದ್ದರಾಮಯ್ಯಗೆ ಸಚಿವ ಶ್ರೀಮಂತ್ ಪಾಟೀಲ್ ಹೇಳಿದ್ದೇನು?

Webdunia
ಬುಧವಾರ, 17 ಮಾರ್ಚ್ 2021 (11:53 IST)
ಬೆಂಗಳೂರು : ಮಲತಾಯಿ ಧೋರಣೆ ಬೇಡ , ಹೆಚ್ಚು ಪರಿಹಾರ ಕೊಡಿ ಎಂದ ಸಿದ್ಧರಾಮಯ್ಯ ಅವರಿಗೆ ಸಚಿವ ಶ್ರೀಮಂತ್ ಪಾಟೀಲ್ ಖಡಕ್ ಉತ್ತರ ನೀಡಿದ್ದಾರೆ.

ಕೈಮಗ್ಗ ನೇಕಾರರು ಬಹಳ ಸಂಕಷ್ಟದಲ್ಲಿ ಇದ್ದಾರೆ. ರೈತರು ಮತ್ತು ನೇಕಾರರು ಎರಡು ಕಣ್ಣು ಎಂದು ಹೇಳ್ತಾರೆ. ಕೊರೊನಾ ಟೈಮ್ ಲ್ಲಿ ಬೇರೆ ವಲಯ ಕಾರ್ಮಿಕರಿಗೆ ಹಣ ಜಮೆ ಮಾಡಿದ್ದಾರೆ.  ನೇಕಾರರಿಗೆ 2 ಸಾವಿರ ಪರಿಹಾರ ಕೊಟ್ಟಿದ್ದಾರೆ. ಮಲತಾಯಿ ಧೋರಣೆ ಬೇಡ , ಹೆಚ್ಚು ಪರಿಹಾರ ಕೊಡಿ ಎಂದು ಸರ್ಕಾರಕ್ಕೆ  ಸಿದ್ಧರಾಮಯ್ಯ  ಹೇಳಿದ್ದಾರೆ.

ಇದಕ್ಕೆ ಉತ್ತರಿಸಿದ  ಸಚಿವ ಶ್ರೀಮಂತ್ ಪಾಟೀಲ್, ನೇಕಾರರಿಗೆ 1ಲಕ್ಷದವರೆಗೂ ಸಾಲ ಮನ್ನಾ ಮಾಡಿದ್ದೇವೆ . ಸಹಕಾರ ಸಂಘಗಳಿಂದ ಸಾಲ ಸಿಗುವ ಕೆಲಸ ಮಾಡಿದ್ದೇವೆ. ಕಾರ್ಮಿಕರಿಗೆ ಪ್ರತಿ ವರ್ಷ 2 ಸಾವಿರ ರೂ. ಕೊಡ್ತೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments