Webdunia - Bharat's app for daily news and videos

Install App

ಮಾಜಿ ಪತ್ನಿಯನ್ನು ಕೊಲೆ ಮಾಡಿದ ಆರೋಪವನ್ನು ಮುಚ್ಚಿ ಹಾಕಲು ಮಾಜಿ ಪತಿ ಮಾಡಿದ ಖತರ್ನಾಕ್ ಐಡಿಯಾ ಏನು ಗೊತ್ತಾ?

Webdunia
ಮಂಗಳವಾರ, 25 ಡಿಸೆಂಬರ್ 2018 (10:58 IST)
ಗೋರಖ್ ಪುರ : ಮಾಜಿ ಪತ್ನಿಯನ್ನು ಕೊಲೆ ಮಾಡಿ ಆ ಆರೋಪದಿಂದ ತಪ್ಪಿಸಿಕೊಳ್ಳಲು ಆಕೆಯ ಮಾಜಿ ಪತಿ ಮಾಡಿದ ಖತರ್ನಾಕ್ ಐಡಿಯಾವನ್ನು ಕೇಳಿದ್ರೆ ಶಾಕ್ ಆಗ್ತೀರಾ?


ಡಾ. ಧಮೇಂದ್ರ ಪ್ರತಾಪ್​ ಸಿಂಗ್ ಕೊಲೆ ಮಾಡಿದ ಆರೋಪಿಯಾಗಿದ್ದು, ರಾಖಿ ಶ್ರೀವಾಸ್ತವ ಕೊಲೆಯಾದ ಮಾಜಿ ಪತ್ನಿ. ಧಮೇಂದ್ರ ಪ್ರತಾಪ್​ ಸಿಂಗ್ ಆರು ತಿಂಗಳ ಹಿಂದೆ ನೇಪಾಳದ ಪೋಖ್ರಾದಲ್ಲಿ ಬಂಡೆಯೊಂದನ್ನು ತಳ್ಳಿ ಹಾಕಿ ಕೊಲೆ ಮಾಡಿದ್ದು, ಅದನ್ನು ಮುಚ್ಚಿ ಹಾಕಲು ತನ್ನ ಗೆಳೆಯನ ಜೊತೆ ಸೇರಿ ಸಾಮಾಜಿಕ ಜಾಲತಾಣ ಖಾತೆಗಳಿಂದ ಪೋಸ್ಟ್ ಮಾಡುತ್ತಿದ್ದ.


ಆದರೆ ರಾಖಿ ಶ್ರೀವಾಸ್ತವ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಅಮರ್ ಪ್ರಕಾಶ್ ಶ್ರೀವಾಸ್ತವ ದೂರು ನೀಡಿದ್ದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ರಾಖಿ ಶ್ರೀವಾಸ್ತವ ನೇಪಾಳದಲ್ಲಿದ್ದಾಗ ಮಾಜಿ ಪತಿ ಧಮೇಂದ್ರ ಪ್ರತಾಪ್ ಸಿಂಗ್ ಸಹ ನೇಪಾಳದಲ್ಲಿದ್ದಿದ್ದು ಆತನ  ಕಾಲ್ ಲಿಸ್ಟ್ ನಿಂದ ತಿಳಿದುಬಂದಿದೆ. ನಂತರ ರಾಖಿ ಶ್ರೀವಾಸ್ತವ ಮೃತದೇಹ ಪತ್ತೆ ಹಚ್ಚಿದ ಪೊಲೀಸರು ಧಮೇಂದ್ರ ಪ್ರತಾಪ್​ ಸಿಂಗ್ ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments