Webdunia - Bharat's app for daily news and videos

Install App

ಸ್ನೇಹಿತನಿಗೆ ಈ ವಿಚಾರಕ್ಕೆ ಸಹಾಯ ಮಾಡಿದ ಯುವಕನಿಗೆ ಆಗಿದ್ದೇನು?

Webdunia
ಸೋಮವಾರ, 1 ಮಾರ್ಚ್ 2021 (07:16 IST)
ರಾಜ್ ಕೋಟ್ : ಸ್ನೇಹಿತ ಓಡಿಹೋಗಲು ಸಹಾಯ ಮಾಡಿದ್ದಕ್ಕೆ 22 ವರ್ಷ ಯುವಕನನ್ನು ಇಬ್ಬರು ಪುರುಷರು ಸೇರಿ ಕೊಲೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

ತನ್ನ ಮಗಳನ್ನು ಕರೆದುಕೊಂಡು ಓಡಿ ಹೋಗಲು ಯುವಕನಿಗೆ ಆತನ ಸ್ನೇಹಿತ ಸಹಾಯ ಮಾಡಿದ. ಈ ವಿಚಾರ ತಿಳಿದ ಯುವತಿಯ ತಂದೆ ಮತ್ತು ಮತ್ತೊಬ್ಬ ವ್ಯಕ್ತಿ ಸೇರಿ ಯುವಕನ ಸ್ನೇಹಿತನನ್ನು ಹಿಡಿದು ಥಳಿಸಿದ್ದಾರೆ. ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments