Webdunia - Bharat's app for daily news and videos

Install App

ಇಂದು ಜನತೆಗೆ ಮೋದಿ ಕರೆ ಏನು?

Webdunia
ಮಂಗಳವಾರ, 2 ಆಗಸ್ಟ್ 2022 (11:58 IST)
ನವದೆಹಲಿ : 75ನೇ ಸ್ವಾತಂತ್ರ್ಯ ದಿನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದ ತಮ್ಮ ಖಾತೆಗಳ ಡಿಪಿಯನ್ನು ಬದಲಾಯಿಸಿದ್ದು, ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿದ್ದಾರೆ.

ದೇಶದ ಜನತೆಯೂ ತಮ್ಮ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಿಕೊಳ್ಳುವಂತೆ ಕರೆ ನೀಡಿದ್ದಾರೆ.

ʼಆಗಸ್ಟ್ 2 ವಿಶೇಷವಾದ ದಿನ! ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ, ನಮ್ಮ ರಾಷ್ಟ್ರವು ತ್ರಿವರ್ಣ ಧ್ವಜವನ್ನು ಗೌರವಿಸುವ ಸಾಮೂಹಿಕ ಆಂದೋಲನವಾದ ಹರ್ ಘರ್ ತಿರಂಗಾಗೆ ಸಿದ್ಧವಾಗಿದೆ.

ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ DP ಅನ್ನು ಬದಲಾಯಿಸಿದ್ದೇನೆ. ನೀವು ಕೂಡ ಹಾಗೆಯೇ ಮಾಡಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments