Webdunia - Bharat's app for daily news and videos

Install App

ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು?

Webdunia
ಬುಧವಾರ, 14 ಡಿಸೆಂಬರ್ 2022 (12:11 IST)
ನವದೆಹಲಿ : ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತದ ಸೈನಿಕರು ಮತ್ತೆ ಕೆಚ್ಚೆದೆಯ ಹೋರಾಟ ನಡೆಸಿದ್ದಾರೆ.

ಯಾವುದೇ ಸಿದ್ಧತೆ ಇಲ್ಲದೇ ಇದ್ದರೂ ಆಕ್ರಮಣಕಾರಿ ಹೋರಾಟ ಮಾಡಿ ಚೀನಿ ಸೈನಿಕರನ್ನು ನಮ್ಮ ಹೆಮ್ಮೆಯ ಯೋಧರು ಓಡಿಸಿದ್ದಾರೆ. ಈ ಘರ್ಷಣೆಯ ಬಳಿಕ  ಚೀನಾ ʼವಾರ್ನಿಂಗ್ ಶಾಟ್ʼ ಮೂಲಕ ಎಚ್ಚರಿಕೆಯ ಸಂದೇಶ ಕಳುಹಿಸಿದ್ದ ವಿಚಾರವೂ ಈಗ ಬೆಳಕಿಗೆ ಬಂದಿದೆ.

ಡಿಸೆಂಬರ್ 9ರಂದು ಭಾರತ-ಚೀನಾ ಸೇನೆಗಳ ನಡುವೆ ನಡೆದ ಸಂಘರ್ಷದ ಹಿನ್ನೆಲೆ, ಮುನ್ನೆಲೆಗಳನ್ನು ಕೆದಕುತ್ತಾ ಹೋದಂತೆ ಚೀನಾ ಕುತಂತ್ರದ ಸ್ಫೋಟಕ ಮಾಹಿತಿಗಳು ಮಾಹಿತಿಗಳು ಲಭ್ಯ ಆಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments