Select Your Language

Notifications

webdunia
webdunia
webdunia
webdunia

ಕುಡಿದ ಮತ್ತಿನಲ್ಲಿ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಬರೇಲಿ
ಬರೇಲಿ : ಕುಡಿದ ಮತ್ತಿನಲ್ಲಿ ಕಾಮವನ್ನು ನಿಯಂತ್ರಿಸಲಾಗದೇ ಸೋದರ ಸಂಬಂಧಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದ ಕಾಂತ್ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಮದ್ಯ ಸೇವಿಸಿ ಬರುತ್ತಿರುವಾಗ ಅಪ್ರಾಪ್ತೆ ಸ್ನಾನ ಮಾಡುತ್ತಿದ್ದಳು. ಇದನ್ನು ನೋಡಿದ ಆತನಿಗೆ ಕಾಮ  ನಿಯಂತ್ರಿಸಲಾಗದೆ  ಆಕೆಗೆ ಬಿಸ್ಕತ್ ನೀಡಿ ಪುಸಲಾಯಿಸಿ  ಅಲ್ಲಿಂದ ಸೈಕಲ್ ನಲ್ಲಿ ಕರೆದುಕೊಂಡ ಹೋಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಆಗ ಆಕೆಯ ಜೊತೆಗಿದ್ದ ಬಾಲಕಿ ಕಿರುಚಿಕೊಂಡ ಹಿನ್ನಲೆಯಲ್ಲಿ ಆತ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಬಾಲಕಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯಡಿಯೂರಪ್ಪಗೆ ಹುಟ್ಟುಹಬ್ಬದ ಸಂಭ್ರಮ