Webdunia - Bharat's app for daily news and videos

Install App

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆಗೆ ಸರ್ಕಾರ ತಗಾದೆ ತೆಗೆಯುತ್ತಿರುವುದೇಕೆ?

Webdunia
ಬುಧವಾರ, 8 ಆಗಸ್ಟ್ 2018 (09:07 IST)
ಚೆನ್ನೈ: ನಿನ್ನೆ ಅಸ್ತಂಗತರಾದ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿಯವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲಿ ನಡೆಸಲು ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ.

ಅಷ್ಟಕ್ಕೂ ಎಐಎಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ತಮ್ಮ ರಾಜ್ಯದ ಮಾಜಿ ಸಿಎಂ ಒಬ್ಬರ ಅಂತ್ಯಕ್ರಿಯೆಗೆ ಮರೀನಾ ಬೀಚ್ ನಲ್ಲಿ ನಡೆಸಲು ಆಕ್ಷೇಪ ಸಲ್ಲಿಸುತ್ತಿರುವುದೇಕೆ ಗೊತ್ತಾ?

ಮರೀನಾ ಬೀಚ್ ನಲ್ಲಿ ಎಂಜಿಆರ್, ಜಯಲಲಿತಾರಂತಹ ಘಟಾನುಘಟಿ ನಾಯಕರ ಸಮಾಧಿಯಿದೆ. ಇದರ ಪಕ್ಕದಲ್ಲೇ ಕರುಣಾನಿಧಿಯವರ ಅಂತ್ಯಕ್ರಿಯೆ ನಡೆಸಲು ಸರ್ಕಾರ 1996 ರಲ್ಲಿ ಕರುಣಾನಿಧಿ ಮುಖ್ಯಮಂತ್ರಿಯಾಗಿದ್ದಾಗ ನಡೆದ ಘಟನೆಯನ್ನು ಉಲ್ಲೇಖಿಸಿ ಆಕ್ಷೇಪಣೆ ಸಲ್ಲಿಸಿದೆ.

1996 ರಲ್ಲಿ ಎಂಜಿಆರ್ ಪತ್ನಿ ಜಾನಕಿ ಮೃತಪಟ್ಟಾಗ ಅಂದು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿಯವರು ಮರೀನಾ ಬೀಚ್ ನಲ್ಲಿ ಅಂತ್ಯ ಕ್ರಿಯೆಗೆ ಅವಕಾಶ ಕೊಡಲಿಲ್ಲ. ಜಾನಕಿ ಕೂಡಾ ಕೆಲವು ದಿನಗಳ ಕಾಲ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದವರು. ಹಾಗಿದ್ದರೂ ಅವಕಾಶ ಕೊಟ್ಟಿರಲಿಲ್ಲ.  ಇದೇ ಘಟನೆಯನ್ನು ಉಲ್ಲೇಖಿಸಿ ಇದೀಗ ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments