Webdunia - Bharat's app for daily news and videos

Install App

Yogi Adithyanath: ಹಿಂದೂಗಳು ಏನೂ ಅಪಾಯವಾಗದಿದ್ದರೆ ಮುಸ್ಲಿಮರೂ ಸೇಫ್ ಆಗಿರ್ತಾರೆ: ಯೋಗಿ ಆದಿತ್ಯನಾಥ್

Krishnaveni K
ಬುಧವಾರ, 26 ಮಾರ್ಚ್ 2025 (13:10 IST)
ಲಕ್ನೋ: ನಮ್ಮ ರಾಜ್ಯದಲ್ಲಿ ಹಿಂದೂಗಳಿಗೆ ಏನೂ ಅಪಾಯವಾಗದೇ ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸೇಫ್ ಆಗಿ ಇರ್ತಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪಾಡ್ ಕಾಸ್ಟ್ ಒಂದರಲ್ಲಿ ಮಾತನಾಡಿರುವ ಯೋಗಿ, ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದವರೂ ಸುರಕ್ಷಿತವಾಗಿ ಇದ್ದಾರೆ. ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತವಾಗಿಯೇ ಇರ್ತಾರೆ ಎಂದು ಯೋಗಿ ಹೇಳಿದ್ದಾರೆ.

100 ಹಿಂದೂ ಕುಟುಂಬದ ನಡುವೆ ಒಂದು ಮುಸ್ಲಿಂ ಕುಟುಂಬ ಸುರಕ್ಷಿತವಾಗಿರುತ್ತದೆ. ಆದರೆ 100 ಮುಸ್ಲಿಂ ಕುಟುಂಬದ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಹಿಂದೂ ಆಡಳಿತಗಾರರು ಇತರರ ಮೇಲೆ ಆಧಿಪತ್ಯ ಸಾಧಿಸಿದ ಉದಾಹರಣೆಯೇ ಇಲ್ಲ. ಇದಕ್ಕೆ ಬಾಂಗ್ಲಾದೇಶ, ಪಾಕಿಸ್ತಾನವೇ ಉದಾಹರಣೆ ಎಂದಿದ್ದಾರೆ.

ಎಲ್ಲರ ಸಂತೋಷವನ್ನು ಹಾರೈಸುವವನು ನಾನು. 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಒಂದೇ ಒಂದು ಕೋಮುಗಲಭೆ ಆಗಿಲ್ಲ. ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ. ಎಲ್ಲರ ಬೆಂಬಲದಿಂದಲೇ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments