ಕೃಷ್ಣನ ನೈವೇದ್ಯಕ್ಕೆ ಮಾಡಿ ಅವಲಕ್ಕಿ ಲಡ್ಡು

Webdunia
ಮಂಗಳವಾರ, 11 ಆಗಸ್ಟ್ 2020 (08:43 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಕೃಷ್ಣನಿಗೆ ನೈವೇದ್ಯಕ್ಕಾಗಿ ಆತನಿಗೆ ಪ್ರಿಯವಾದ ಅವಲಕ್ಕಿಯಿಂದ  ಲಡ್ಡು ಮಾಡಿ.

ಮೊದಲಿಗೆ ಸ್ವಲ್ಪ ದ್ರಾಕ್ಷಿ, ಗೋಡಂಬಿಯನ್ನು ತುಪ್ಪದಲ್ಲಿ ಹುರಿದುಕೊಳ್ಳಿ. ಆಮೇಲೆ ಅವಲಕ್ಕಿಯನ್ನು ತುಪ್ಪದಲ್ಲಿ ಹುರಿಯಿರಿ. ಬಳಿಕ ಅವಲಕ್ಕಿ ತಣ್ಣಗಾದ ಮೇಲೆ ಮಿಕ್ಸಿಯಲ್ಲಿ ಪುಡಿ ಮಾಡಿ. ಬಳಿಕ ಬಾಣಲೆಯಲ್ಲಿ ಬೆಲ್ಲ ಮತ್ತು ನೀರು ಹಾಕಿ ಪಾಕ ತಯಾರಿಸಿ.  ಆಮೇಲೆ ಅವಲಕ್ಕಿ ಪುಡಿ, ಸ್ವಲ್ಪ ಕೊಬ್ಬರಿ ತುರಿ, ದ್ರಾಕ್ಷಿ, ಗೋಡಂಬಿ ಬೆಲ್ಲದ ಪಾಕ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಉಂಡೆ ತಯಾರಿಸಿದರೆ ಅಲವಕ್ಕಿ ಲಡ್ಡು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments