Webdunia - Bharat's app for daily news and videos

Install App

ಓಟದ ರಾಣಿ ಪಿ.ಟಿ. ಉಷಾ ವಿರುದ್ಧ ವಂಚನೆ ಕೇಸ್ ದಾಖಲು

Webdunia
ಸೋಮವಾರ, 20 ಡಿಸೆಂಬರ್ 2021 (10:01 IST)
ತಿರುವನಂತರಪುರಂ: ಖ್ಯಾತ ಅಥ್ಲಿಟ್ ಪಿ.ಟಿ ಉಷಾ ವಿರುದ್ಧ ಕೇರಳದ ಕೋಝಿಕ್ಕೋಡ್ ನಲ್ಲಿ ವಂಚನೆ ಪ್ರಕರಣವೊಂದು ದಾಖಲಾಗಿದೆ.

ಮಾಜಿ ಅಥ್ಲಿಟ್ ಜೆಮ್ಮಾ ಜೋಸೆಫ್ ನೀಡಿದ ದೂರಿನನ್ವಯ ಪಿ.ಟಿ. ಉಷಾ ಮತ್ತು ಆರು ಮಂದಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಹೊಸ ಅಪಾರ್ಟ್ ಮೆಂಟ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪಿ.ಟಿ ಉಷಾ ಖಾತರಿಯಲ್ಲಿ ಜೆಮ್ಮಾ ಜೋಸೆಫ್ 46 ಲಕ್ಷ ರೂ.ಗಳನ್ನು ನೀಡಿದ್ದರು.

ಆದರೆ ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ತಿ ಮಾಡದೆ ವಂಚನೆ ಮಾಡಲಾಗಿದೆ ಎಂದು ಉಷಾ ಮತ್ತು ಇತರರ ವಿರುದ್ಧ ದೂರು ನೀಡಲಾಗಿದೆ. ಹಣ ಪಾವತಿಸಿದರೂ ಅಪಾರ್ಟ್ ಮೆಂಟ್ ನ್ನು ಜೊಸೆಫ್ ಹೆಸರಿಗೆ ಬರೆದುಕೊಟ್ಟಿಲ್ಲ ಎನ್ನುವುದು ಆರೋಪ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments