Webdunia - Bharat's app for daily news and videos

Install App

ಮಳೆಗೆ ಕೊಚ್ಚಿಹೋದ ಭಾರತ ಕೆನಡಾ ಪಂದ್ಯ: ರೋಹಿತ್‌ ಬಳಗಕ್ಕೆ ಅಗ್ರಸ್ಥಾನ

Sampriya
ಭಾನುವಾರ, 16 ಜೂನ್ 2024 (10:41 IST)
Photo Courtesy X
ಅಮೆರಿಕ: ಶನಿವಾರ ನಡೆಯಬೇಕಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ಕೆನಡಾ ಪಂದ್ಯವು ಮಳೆಯ ಆಟಕ್ಕೆ ಕೊಚ್ಚಿಹೋಯಿತು.

ಮಳೆಯಿಂದಾಗಿ ಎ ಗುಂಪಿನ ಭಾರತ ಮತ್ತು ಕೆನಡಾ ನಡುವಣ ಪಂದ್ಯವು ರದ್ದಾಯಿತು.  ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಇದರೊಂದಿಗೆ ಕೆನಡಾ ತಂಡವು ಒಟ್ಟು 3 ಅಂಕ ಗಳಿಸಿ, ಟೂರ್ನಿಯಿಂದ ಹೊರಬಿತ್ತು.

ಭಾರತ ತಂಡವು ಗುಂಪಿನಲ್ಲಿ ಈಗಾಗಲೇ ಅಗ್ರಸ್ಥಾನ ಪಡೆದು ಸೂಪರ್ 8ರ ಹಂತ ಪ್ರವೇಶಿಸಿದೆ. ಎರಡನೇ ಸ್ಥಾನದಲ್ಲಿರುವ ಅಮೆರಿಕವೂ ಎಂಟರ ಹಂತಕ್ಕೆ ಅರ್ಹತೆ ಗಳಿಸಿದೆ. ಶುಕ್ರವಾರ ಅಮೆರಿಕ ಮತ್ತು ಐರ್ಲೆಂಡ್ ನಡುವಣ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು.  

ರಾತ್ರಿ 8 ಗಂಟೆಗೆ ಪಂದ್ಯ ಆರಂಭ ವಾಗಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಮಳೆ ಸುರಿಯಲಾರಂಭಿಸಿದ ಕಾರಣ ಟಾಸ್ ಹಾಕಲಿಲ್ಲ. ನಂತರ ಅಂಪೈರ್‌ಗಳು ಎರಡು ಬಾರಿ ಮೈದಾನವನ್ನು ಪರಿಶೀಲಿಸಿ, ಪಂದ್ಯವನ್ನು ರದ್ದುಗೊಳಿಸಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments