ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ; 1 ಬದಲಾವಣೆ!

Webdunia
ಗುರುವಾರ, 29 ಜುಲೈ 2021 (20:10 IST)
ಕೊಲೊಂಬೊ(ಜು.29): ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿ ನಿರ್ಣಾಯಕ ಘಟ್ಟ ತಲುಪಿದೆ. ಸರಣಿ 1-1 ಅಂತರದಿಂದ ಸಮಬಲಗೊಂಡಿರುವ ಕಾರಣ ಇಂದಿನ 3ನೇ ಹಾಗೂ ಅಂತಿಮ ಟಿ20 ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಕೊಲೊಂಬೊದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

•ಭಾರತ-ಶ್ರೀಲಂಕಾ ನಡುವಿನ 3ನೇ ಹಾಗೂ ಅಂತಿಮ ಟಿ20
•ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್
•ಪಂದ್ಯ ಗೆದ್ದ ತಂಡಕ್ಕೆ ಖಿ20 ಸರಣಿ

ಗಾಯಗೊಂಡಿರುವ ನವದೀಪ್ ಸೈನಿ ಬದಲು ಸಂದೀಪ್ ವಾರಿಯರ್ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ.
 ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 38 ರನ್ ಗೆಲುವು ದಾಖಲಿಸಿತ್ತು. ಕೊರೋನಾ ಕಾರಣ 2ನೇ ಪಂದ್ಯ ಮುಂದೂಡಲಾಗಿತ್ತು. ನಿನ್ನೆ(ಜು.28) ನಡೆದ 2ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ 4 ವಿಕೆಟ್ ಗೆಲುವು ಕಂಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments