Webdunia - Bharat's app for daily news and videos

Install App

ಬಿಗ್ ಬಾಸ್: ನಿಜಕ್ಕೂ ಅಭಿಮಾನಿಗಳಿಗೆ ದಿವಾಕರ್ ಅವಮಾನ ಮಾಡಿದ್ದು ನಿಜವಾ?!

Webdunia
ಮಂಗಳವಾರ, 2 ಜನವರಿ 2018 (09:41 IST)
ಬೆಂಗಳೂರು: ಸಾಮಾನ್ಯ ಜನರಾಗಿ ಮನೆ ಪ್ರವೇಶಿಸಿದ ದಿವಾಕರ್ ಇದೀಗ ಸೀಕ್ರೆಟ್ ರೂಂನಲ್ಲಿರುವುದು ಅಭಿಮಾನಿಗಳಿಗೆ ಫುಲ್ ಖುಷಿ ನೀಡಿದೆ. ಮನೆಯೊಳಗೆ ದಿವಾಕರ್ ಎಲಿಮಿನೇಟ್ ಆಗಿದ್ದಾರೆಂಬ ನಂಬಿಕೆಯಲ್ಲಿ ಮನೆಯೊಳಗಿನ ಸದಸ್ಯರು ಅವರ ಬಗ್ಗೆ ತಮ್ಮ ಮನದ ಮಾತುಗಳನ್ನು ಹೇಳಿಕೊಳ್ಳುತ್ತಿದ್ದಾರೆ.
 

ಇದನ್ನೆಲ್ಲಾ ಸೀಕ್ರೆಟ್ ರೂಂನಲ್ಲಿ ಕುಳಿತು ದಿವಾಕರ್ ಕೇಳಿಸಿಕೊಳ್ಳುತ್ತಿದ್ದಾರೆ. ಹಿಂದೊಮ್ಮೆ ಕಿಚ್ಚ ಸುದೀಪ್ ಜತೆ ಸಂವಾದ ನಡೆಸುವಾಗ ದಿವಾಕರ್ ವೋಟ್ ಮಾಡುವ ಜನರ ಬಗ್ಗೆ ಹಗುರವಾಗಿ ಮಾತನಾಡಿದ್ದೇ ಅವರಿಗೆ ಮುಳುವಾಯಿತು ಎಂದು ಅನುಪಮಾ ಜೆಕೆ ಬಳಿ ಹೇಳಿಕೊಳ್ಳುತ್ತಿದ್ದರೆ ದಿವಾಕರ್ ಮೌನವಾಗಿ ನೋಡುತ್ತಿದ್ದಾರೆ.

ಇದರ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದಿವಾಕರ್ ಪ್ರತೀ ಬಾರಿ ನಾಮಿನೇಷನ್ ನಿಂದ ಪಾರಾದ ನೆಲಕ್ಕೆ ಬಾಗಿ ವೋಟ್ ಮಾಡಿದ ಜನತೆಗೆ ನಮಸ್ಕಾರ ಮಾಡುತ್ತಾರೆ. ಅದೇ ಅವರ ನಡತೆಯನ್ನು ತೋರಿಸುತ್ತದೆ. ನೀವೆಲ್ಲಾ ಹೇಳಿದ ಹಾಗೆ ಅವರೇನು ಜನರಿಗೆ ಅವಮಾನ ಮಾಡಿಲ್ಲ ಎಂದು ಅಭಿಮಾನಿಗಳೇ ದಿವಾಕರ್ ರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments