Webdunia - Bharat's app for daily news and videos

Install App

ಕನ್ನಡ ಕಲಾವಿದರು ತೆಲುಗು ಕಿರುತೆರೆಗೆ ಹೋಗೋದ್ಯಾಕೆ?

Webdunia
ಮಂಗಳವಾರ, 2 ಆಗಸ್ಟ್ 2022 (08:50 IST)
ಬೆಂಗಳೂರು: ಕನ್ನಡದ ಖ್ಯಾತ ಕಿರುತೆರೆ ನಟ ಚಂದನ್ ಕುಮಾರ್ ತೆಲುಗಿನ ಧಾರವಾಹಿ ಶೂಟಿಂಗ್ ಸೆಟ್ ನಲ್ಲಿ ಹಲ್ಲೆಗೊಳಗಾದ ವಿಡಿಯೋ ಭಾರೀ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ ಹಲವರು ತೆಲುಗು ಧಾರವಾಹಿ ರಂಗಕ್ಕೆ ಕನ್ನಡ ನಟರು ಹೋಗೋದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಕನ್ನಡದ ಹಲವಾರು ನಟರು ತೆಲುಗು ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ.

ತೆಲುಗಿನ ಧಾರವಾಹಿ ರೀಚ್ ಹೆಚ್ಚು. ಹೀಗಾಗಿ ಜನಪ್ರಿಯತೆಯ ಕಾರಣಕ್ಕೆ ಕನ್ನಡ ನಟರು ತೆಲುಗು ರಂಗಕ್ಕೆ ಎಂಟ್ರಿ ಕೊಡುತ್ತಾರೆ. ಇನ್ನೊಂದು ಪ್ರಮುಖ ಅಂಶವೆಂದರೆ ಕನ್ನಡ ಚಿತ್ರರಂಗಕ್ಕೆ ಹೋಲಿಸಿದರೆ ತೆಲುಗಿನಲ್ಲಿ ಸಂಭಾವನೆ ಹೆಚ್ಚು. ಹೀಗಾಗಿ ತೆಲುಗು ಕಿರುತೆರೆ ಲೋಕಕ್ಕೆ ಕನ್ನಡದ ಬಹುತೇಕ ನಟರು ಜಾರುವುದು ಸಹಜ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments