Webdunia - Bharat's app for daily news and videos

Install App

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ

Webdunia
ಸೋಮವಾರ, 8 ಆಗಸ್ಟ್ 2022 (08:08 IST)
ರಾಜ್ಯದಲ್ಲಿ ಮಳೆಯ ಅಬ್ಬರ ನಿಲ್ಲೋ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲಿ ನೋಡಿದ್ರು ಮಳೆ, ನೀರು ಕಂಡು ಜನರೇ ಬೇಸತ್ತು ಹೋಗಿದ್ದಾರೆ.

ಈ ಬಾರಿ ಮಳೆ ಸೃಷ್ಟಿ ಮಾಡಿರೋ ಅವಾಂತರ ಅಷ್ಟಿಷ್ಟಲ್ಲ. ಅನೇಕರು ಪ್ರಾಣ ಕಳೆದುಕೊಂಡಿದ್ರೆ ನೂರಾರು ಜನ ಮನೆ –ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.

ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ. 10 ಜಿಲ್ಲೆಗಳಿಗೆ ಮಳೆಯ ಅಲರ್ಟ್  ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಹಾಸನದಲ್ಲಿ ಭಾರೀ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments