ಯಾತ್ರಾರ್ಥಿಗಳಿಗೆ ಬಂಪರ್ ಆಫರ್!

Webdunia
ಶನಿವಾರ, 23 ಜುಲೈ 2022 (09:17 IST)
ತಿರುವನಂತಪುರಂ : ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್ ಸಿಕ್ಕಿದ್ದು, ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ ನೀಡಲಾಗುವುದು ಎಂದು ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಮಾಹಿತಿ ನೀಡಿದ್ದಾರೆ.

ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಈ ಕುರಿತು ಮಾತನಾಡಿದ್ದು, ತೀರ್ಥಯಾತ್ರಾ ಕಾಲದಲ್ಲಿ ಶಬರಿಮಲೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯ ಭಾರತ್ ಗೌರವ್ ರೈಲುಗಳು ಚೆನ್ನೈನಿಂದ ಕೇರಳದ ಕೊಟ್ಟಾಯಂನ ಚಿಂಗವನಂ ರೈಲು ನಿಲ್ದಾಣಕ್ಕೆ ಸೇವೆಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.

ಭಾರತೀಯ ದಕ್ಷಿಣ ರೈಲ್ವೇ ವಲಯದಿಂದ ಏರ್ಪಡಿಸಲಾಗುವ ರೈಲು ಸೇವೆಗಳು ಆಗಸ್ಟ್ 18, ಸೆಪ್ಟೆಂಬರ್ 17, ಅಕ್ಟೋಬರ್ 20, ನವೆಂಬರ್ 17, ಡಿಸೆಂಬರ್ 1 ಮತ್ತು 15 ರಂದು ಚಾಲ್ತಿಯಲ್ಲಿ ಇರುತ್ತೆ. ಭಾರತ್ ಗೌರವ್ ರೈಲಿನ ದರವು ತತ್ಕಾಲ್ ಟಿಕೆಟ್ಗಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ನಡು ರಸ್ತೆಯಲ್ಲಿ ಹಾಡ ಹಗಲೇ ದರೋಡೆ: ದರೋಡೆಕೋರ ಯಾರು ಎಂದು ಗೊತ್ತಾದರೆ ನೀವೇ ಶಾಕ್ ಆಗ್ತೀರಿ Video

ಕಾರಿಗೆ ಢಿಕ್ಕಿ ಹೊಡೆದಿದ್ದಕ್ಕೆ ಸಾರ್ವಜನಿಕರು ದಾಳಿ ಮಾಡಲು ಮುಂದಾದಾಗ ಲಾರಿ ಚಾಲಕ ಮಾಡಿದ ಕೆಲಸಕ್ಕೆ ಎಲ್ಲರೂ ಪರಾರಿ Video

ಕರ್ನಾಟಕದಂತಲ್ಲ, ಕೇರಳದಲ್ಲಿ ಎಲ್ಲಾ ಮಹಿಳೆಯರಿಗೂ ಫ್ರೀ ಬಸ್

Video: ಪ್ರಿಯಾಂಕ್ ಖರ್ಗೆಗೆ ಆರ್ ಎಸ್ಎಸ್ ಡೀಟೈಲ್ ಕೊಡ್ತೀರಾ ಎಂದಿದ್ದಕ್ಕೆ ಮೋಹನ್ ಭಾಗವತ್ ಒಂದೇ ಅಕ್ಷರ ಉತ್ತರ

ಅಮೆರಿಕದ ಯುದ್ಧ ವಿಮಾನ ಅಪಘಾತ: ಎಂಟು ಸೇನಾ ಸಿಬ್ಬಂದಿ ದುರ್ಮರಣ

ಮುಂದಿನ ಸುದ್ದಿ
Show comments