Webdunia - Bharat's app for daily news and videos

Install App

ಹಿಜಬ್ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ !

Webdunia
ಶುಕ್ರವಾರ, 11 ಫೆಬ್ರವರಿ 2022 (06:09 IST)
ಬೆಂಗಳೂರು : ರಾಜ್ಯದಲ್ಲಿ ಹಿಜಬ್-ಕೇಸರಿ ಫೈಟ್ಗೆ ಹೈಕೋರ್ಟ್ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.

ಇವತ್ತು ಎರಡೂವರೆ ಗಂಟೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ, ಮುಂದಿನ ಮುಂದಿನ ಆದೇಶ ನೀಡುವವರೆಗೆ ಕಾಲೇಜು ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಬಳಸಬಾರದೆಂದು ಸೂಚನೆ ನೀಡಿದೆ.

ಇಂದು ಹಿಜಬ್ ವಿವಾದಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನಿಸಾ ಅವರ ತ್ರಿಸದಸ್ಯ ಪೀಠ ಐದು ಅರ್ಜಿಗಳ ವಿಚಾರಣೆ ನಡೆಸಿತು.

ಹೈಕೋರ್ಟ್ ಸೂಚನೆ ಅನ್ವಯ, ಹಿಜಬ್ ಅಥವಾ ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಲು ಕೋರ್ಟ್ ಸೂಚಿಸಿದ್ದು, ಸಮವಸ್ತ್ರ ಧರಿಸಿಯೇ ಕಾಲೇಜಿಗೆ ಹಾಜರಾಗಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆ-ಕಾಲೇಜು ಪುನಾರಂಭ ಮಾಡುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿದೆ.

ಇದು ಅಂತಿಮ ಆದೇಶವಲ್ಲ ಅಂತ ಕೋರ್ಟ್ ಸ್ಪಷ್ಟಪಡಿಸಿದ್ದು, ಸೋಮವಾರದಿಂದ ಪ್ರತಿನಿತ್ಯ ವಿಚಾರಣೆ ನಡೆಸಿ ಆದೇಶ ನೀಡುವುದಾಗಿಯೂ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments