ಬೆಳ್ಳಂಬೆಳಗ್ಗೆ ಎಸಿಬಿ ಶಾಕ್!

Webdunia
ಶುಕ್ರವಾರ, 17 ಜೂನ್ 2022 (09:10 IST)
ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಜೆಪಿ ನಗರದ ಶಿವಲಿಂಗಯ್ಯ ಅವರಿಗೆ ಸೇರಿದ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಲಿಂಗಯ್ಯ ಬಿಡಿಎನ ಗಾರ್ಡೇನೇಯರ್ ಆಗಿದ್ದಾರೆ. ಅಷ್ಟೇ ಅಲ್ಲದೇ ಬಸವನಗುಡಿ, ಕನಕಪುರ ರೋಡ್, ಹಾಗೂ ದೊಡ್ಡಕಲ್ಲಸಂದ್ರದ ಮನೆಗಳ ಮೇಲೆ ದಾಳಿ ನಡೆದಿದೆ. ಕೇವಲ ಬೆಂಗಳೂರೊಂದೇ ಅಲ್ಲದೇ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜನಾರ್ದನ್ ಹಾಗೂ ಅವರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಇದೀಗ ಜನಾರ್ದನ್ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ವಿಭಾಗದ ರಿಜಿಸ್ಟರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಚಂದ್ರಲೇಔಟ್ನಲ್ಲಿ ವಾಸಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾತು

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments