Webdunia - Bharat's app for daily news and videos

Install App

ಕೊರೊನಾ ನಿಯಂತ್ರಣಕ್ಕೆ ಕ್ರಮ : ಸಿಎಂ

Webdunia
ಶನಿವಾರ, 11 ಜೂನ್ 2022 (07:36 IST)
ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ತಜ್ಞರು ಸಲಹೆ ಕೊಟ್ಟಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡಿಜಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಚ್ಚಳ ಆಗ್ತಿದೆ. ತಜ್ಞರು ಸಲಹೆ ಕೊಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಕ್ರಮ ತಗೋತೀವಿ. ಮೂರು ಅಲೆ ಎದುರಿಸಿದ್ದೇವೆ. ಈ ಬಗ್ಗೆ ಅರಿವಿದೆ. ಹೀಗಾಗಿ ನಿಯಂತ್ರಣ ಮಾಡೋಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಬೂಸ್ಟರ್ ಡೋಸ್ಗೆ ವಿಶೇಷ ಅಭಿಯಾನ ಮಾಡ್ತೀವಿ. ಸಂಘ ಸಂಸ್ಥೆಗಳನ್ನು ಬಳಸಿಕೊಳ್ತೀವಿ. ಲಸಿಕೆ ಯಶಸ್ವಿ ಮಾಡೋದು ನಮ್ಮ ಗುರಿ. ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತ್ತೇವೆ. ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡ್ತೀವಿ. ನಾಳೆ ಡಿಟೇಲ್ ಆಗಿ ಮಾರ್ಗಸೂಚಿ ಪ್ರಕಟ ಮಾಡ್ತೀವಿ ಎಂದು ತಿಳಿಸಿದರು.

ಬೂಸ್ಟರ್ ಡೋಸ್ ಉಚಿತವಾಗಿ ನೀಡುವ ವಿಚಾರವಾಗಿ ಮಾತನಾಡಿದ ಅವರು, ಇದನ್ನ ಕೇಂದ್ರ ಮಟ್ಟದಲ್ಲಿ ತೀರ್ಮಾನ ಮಾಡಬೇಕು. ಈಗಾಗಲೇ ಮಕ್ಕಳಿಗೆ ಉಚಿತ ಲಸಿಕೆ ಕೊಡಲಾಗುತ್ತಿದೆ. ಮೊದಲ, ಎರಡನೇ ಡೋಸ್ ಉಚಿತವಾಗಿ ನೀಡಲಾಗಿದೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments