Webdunia - Bharat's app for daily news and videos

Install App

ವಿಧಾನಸಭೆ ಕಲಾಪ ಮುಂದೂಡಿಕೆ

Webdunia
ಬುಧವಾರ, 23 ಫೆಬ್ರವರಿ 2022 (06:53 IST)
ಬೆಂಗಳೂರು : ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಗಿದೆ.
 
ಕಾಂಗ್ರೆಸ್ ಗದ್ದಲದ ನಡೆವೆಯೂ ಇವತ್ತು ಎರಡು ಬಿಲ್ಗಳನ್ನು ಮಂಡಿಸಿದ ಸರ್ಕಾರ ಆಂಗೀಕಾರವನ್ನು ಪಡೆದುಕೊಂಡಿದೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ರು.

ಬಳಿಕ ವಿಧಾನಸಭೆ ಕಲಾಪವನ್ನು ಮಾರ್ಚ್ ನಾಲ್ಕಕ್ಕೆ ಮುಂದೂಡಲಾಯಿತು. ಸಿಎಂ ಮಾತನಾಡುವ ವೇಳೆಯೂ ಕಾಂಗ್ರೆಸ್ ಸದಸ್ಯರು ಅಡ್ಡಿಮಾಡಲು ಪ್ರಯತ್ನಿಸಿದ್ರು. ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಕಾಂಗ್ರೆಸ್ ಧರಣಿಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಆರಂಭದ ಎರಡು ದಿನ ಮಾತ್ರ ಕಲಾಪ ನಡೆಯಿತು.

 ಉಳಿದ ಐದು ದಿನ ನಿಮ್ಮದೇ ಗದ್ದಲ ಆಗಿದೆ. ಜನ ಈ ನಿಮ್ಮ ಗಲಾಟೆ ನೋಡುತ್ತಾ ಕೂರಲು ಸಾಧ್ಯವಿಲ್ಲ. ಇನ್ನು ಮೂರು ದಿನ ಸದನ ಕಲಾಪ ನಡೆಯಲು ಸಹಕರಿಸಬೇಕು. ಇಲ್ಲದಿದ್ರೆ ಸದನವನ್ನು ಮುಂದೂಡುತ್ತೇನೆ. ಸದನ ಮೌಲ್ಯ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೀಪ್‌ಫೇಕ್: ಕ್ಷಮೆಯಾಚಿಸಿದ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಅಮಿತ್ ಶಾ ಮುಖ ಮರೆಮಾಚಿ ಬದುಕುತ್ತಿದ್ದಾರೆ: ರಾಹುಲ್ ಗಾಂಧಿ

ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆ: ಸೋನಮ್ ವಾಂಗ್ಚುಕ್ ಕರೆ ಬರುತ್ತಿದ್ದ ಹಾಗೇ ಉಪವಾಸ ಸತ್ಯಾಗ್ರಹ ನಿಲ್ಲಿಸಿದ ದೇವೇಂದ್ರ ನಾಥ್

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ಮುಂದಿನ ಸುದ್ದಿ
Show comments