ವಿಧಾನಸೌಧದೊಳಗೆ ಮತ್ತೆ ಚುನಾವಣೆ ಗಡಿಬಿಡಿ!

Webdunia
ಗುರುವಾರ, 24 ಮೇ 2018 (09:56 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಕಳೆದಿದೆ. ಇದ್ಯಾವ ಚುನಾವಣೆ ಎಂದುಕೊಳ್ಳಬೇಡಿ. ನೂತನವಾಗಿ ಸರ್ಕಾರವೇನೋ ರಚನೆಯಾಗಿದೆ. ಆದರೆ ಇದೀಗ ಸ್ಪೀಕರ್ ಆಯ್ಕೆ ನಡೆಯಬೇಕಿದೆ.

ಈಗಾಗಲೇ ಸಮ್ಮಿಶ್ರ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಆರ್ ರಮೇಶ್ ಕುಮಾರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಇದೀಗ ಬಿಜೆಪಿ ಕೂಡಾ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಹೆಚ್ಚು ಮತ ಪಡೆದವರು ಸ್ಪೀಕರ್ ಆಗಿ ಮುಂದಿನ ಐದು ವರ್ಷಗಳಿಗೆ ಆಯ್ಕೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೀವ್ರ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಂತೆ ಬಿ. ವೈ. ವಿಜಯೇಂದ್ರ ಆಗ್ರಹ

ಯುಎಸ್ ಇರಾನ್ ಕದನ ಸಂಘರ್ಷ: ಭಾರತೀಯರಿಗೆ ಕಾಡ್ತಿದೆ ಈ ಭೀತಿ

ಬಿಎಂಟಿಸಿ ಬಸ್ ನಲ್ಲಿ ಸಂಚರಿಸಿ ಹೀರೋ ಆಗಿದ್ದ ಸಚಿವ ಬೈರತಿ ಸುರೇಶ್ ಗೆ ಈಗ ಸಾರ್ವಜನಿಕರು ಕ್ಲಾಸ್ ತೆಗೆದುಕೊಳ್ತಿರೋದು ಯಾಕೆ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯ ಸಾಧ್ಯತೆಯಿದೆಯಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಮುಂದಿನ ಸುದ್ದಿ
Show comments