Webdunia - Bharat's app for daily news and videos

Install App

ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ?

Webdunia
ಭಾನುವಾರ, 19 ಮಾರ್ಚ್ 2023 (08:42 IST)
ಬೆಂಗಳೂರು : ಸಾರಿಗೆ ನಿಗಮಗಳ ನೌಕರರ ಮುಷ್ಕರ ವಿಚಾರದಲ್ಲಿ ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಇದರಿಂದ ಯುಗಾದಿ ಹಬ್ಬಕ್ಕೂ ಮುನ್ನಾ ದಿನವೇ ಅಂದರೆ ಮಾ.21ಕ್ಕೆ 8 ಟ್ರೇಡ್ ಯೂನಿಯನ್ಗಳು ಕರೆ ಕೊಟ್ಟಿದ್ದ ಮುಷ್ಕರ ವಾಪಸ್ ಪಡೆಯಲಾಗಿದೆ.
 
ಮಾರ್ಚ್ 21 ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರ ವಾಪಸ್ ಪಡೆದುಕೊಂಡಿದ್ದು, ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ವಿರೋಧ ವ್ಯಕ್ತಪಡಿಸಿದೆ.

ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಕೆಎಸ್ಆರ್ಸಿಟಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಸ್ಪಷ್ಟನೆ ನೀಡಿದೆ. ಆದರೆ ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಚಂದ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾ.24ರಂದು ಮುಷ್ಕರ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments